Padma Award 2020: ಕನ್ನಡದ ಹೆಮ್ಮೆ ಹೆಚ್ಚಿಸಿದ ಸಾಧಕರು,  9 ಕನ್ನಡಿಗರಿಗೆ ಪದ್ಮ ಪ್ರಶಸ್ತಿ ಗೌರವ

Padma Award 2020: ಕನ್ನಡದ ಹೆಮ್ಮೆ ಹೆಚ್ಚಿಸಿದ ಸಾಧಕರು, 9 ಕನ್ನಡಿಗರಿಗೆ ಪದ್ಮ ಪ್ರಶಸ್ತಿ ಗೌರವ

Published : Nov 13, 2021, 08:45 AM ISTUpdated : Nov 13, 2021, 09:16 AM IST

ವಿವಿಧ ಕ್ಷೇತ್ರಗಳಲ್ಲಿ ಮೇರು ಸಾಧನೆ ಮಾಡಿದ 9 ಮಂದಿ ಕನ್ನಡಿಗರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಈ ಸಾಲಿನ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಗೌರವಿಸಿದರು.

 

ಬೆಂಗಳೂರು (ನ. 13): ವಿವಿಧ ಕ್ಷೇತ್ರಗಳಲ್ಲಿ ಮೇರು ಸಾಧನೆ ಮಾಡಿದ 9 ಮಂದಿ ಕನ್ನಡಿಗರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ (Ramnath Kovind) ಅವರು ಈ ಸಾಲಿನ ಪದ್ಮ ಪ್ರಶಸ್ತಿಗಳನ್ನು (Padma Award)  ಪ್ರದಾನ ಮಾಡಿ ಗೌರವಿಸಿದರು.

ಖ್ಯಾತ ವೈದ್ಯ ಹಾಗೂ ಶಿಕ್ಷಣ ತಜ್ಞ ಬಿ.ಎಂ. ಹೆಗಡೆ ಅವರಿಗೆ ಶಿಕ್ಷಣ ಹಾಗೂ ವೈದ್ಯಕೀಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಮನ್ನಿಸಿ ಪದ್ಮವಿಭೂಷಣ ಗೌರವ ಸಮರ್ಪಿಸಲಾಯಿತು. ಕನ್ನಡ ಸಾಹಿತ್ಯಕ್ಕೆ ನೀಡಿದ ಕೊಡುಗೆ ಪರಿಗಣಿಸಿ ಖ್ಯಾತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಡಾ. ಮಂಜಮ್ಮ ಜೋಗಿತಿ ಅವರಿಗೆ ಕರ್ನಾಟಕ ಜಾನಪದ ಕ್ಷೇತ್ರಕ್ಕೆ ನೀಡಿದ ಕೊಡುಗೆ ಪರಿಗಣಿಸಿ ಪದ್ಮಶ್ರೀ ಪುರಸ್ಕಾರವನ್ನು ರಾಷ್ಟ್ರಪತಿಗಳು ನೀಡಿದರು.

ಕರ್ನಾಟಕದ ಖ್ಯಾತ ಅಂಗವಿಕಲ ಕ್ರೀಡಾಪಟು ಹಾಗೂ 2009 ರ ಅಂಗವಿಕಲರ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಮುನ್ನಡೆಸಿದ್ದ ಕೆ.ವೈ. ವೆಂಕಟೇಶ್‌ ಅವರಿಗೆ ಪದ್ಮಶ್ರೀ ನೀಡಲಾಯಿತು. ಸಾಹಿತ್ಯ ಹಾಗೂ ವೇದ ಶಿಕ್ಷಣಕ್ಕೆ ನೀಡಿದ ಕೊಡುಗೆಗಾಗಿ ಪ್ರೊ. ಆರ್‌.ಎಲ್‌. ಕಶ್ಯಪ್‌ ಅವರಿಗೆ ಪದ್ಮಶ್ರೀ ಗೌರವ ನೀಡಲಾಯಿತು. ಇನ್ನು ‘ಕನ್ನಡಪ್ರಭ’ ವರ್ಷದ ವ್ಯಕ್ತಿ, ಕಿತ್ತಳೆ ಹಣ್ಣು ಮಾರಿ ಉಳಿಸಿದ ಹಣದಲ್ಲಿ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಹಾಜಬ್ಬ ಅವರಿಗೆ ಪದ್ಮಶ್ರೀ ನೀಡಿ ಗೌರವಿಸಲಾಯಿತು. ಇನ್ನು ಹಾಲಕ್ಕಿ ಒಕ್ಕಲಿಗ ಸಮುದಾಯದ ತುಳಸಿ ಗೌಡ ಅವರಿಗೆ 3 ಲಕ್ಷ ಗಿಡ ನೆಟ್ಟು ಪರಿಸರ ಉಳಿಸಲು ಶ್ರಮಿಸಿದ್ದಕ್ಕಾಗಿ ಪದ್ಮಶ್ರೀ ನೀಡಲಾಯಿತು. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more