Pak Pro Slogan: ಪಾಕ್‌ ಪರ ಘೋಷಣೆ FSL ವರದಿಯಲ್ಲಿ ದೃಢ: ನಾಸೀರ್‌ ಹುಸೇನ್‌ ಬೆಂಬಲಿಗರ ಹೆಡೆಮುರಿ ಕಟ್ಟಿದ ಖಾಕಿ

Pak Pro Slogan: ಪಾಕ್‌ ಪರ ಘೋಷಣೆ FSL ವರದಿಯಲ್ಲಿ ದೃಢ: ನಾಸೀರ್‌ ಹುಸೇನ್‌ ಬೆಂಬಲಿಗರ ಹೆಡೆಮುರಿ ಕಟ್ಟಿದ ಖಾಕಿ

Published : Mar 05, 2024, 11:22 AM IST

FSL ವರದಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ದೃಢ
FSL ವರದಿ ಬಳಿಕ ಮೂವರು ಆರೋಪಿಗಳ ಬಂಧಿಸಿದ ಪೊಲೀಸರು 
ರಾತ್ರೋ ರಾತ್ರಿ ಆರೋಪಿಗಳು ನ್ಯಾಯಾಧೀಶರ ಮುಂದೆ ಹಾಜರು

ಫೆಬ್ರುವರಿ 27ರಂದು ವಿಧಾನಸಭೆಯಲ್ಲಿ ರಾಜ್ಯಸಭೆ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಕಾಂಗ್ರೆಸ್(Congress) ಅಭ್ಯರ್ಥಿ ನಾಸೀರ್ ಹುಸೇನ್ ಗೆಲುವು ಸಾಧಿಸಿದ್ದರು. ಈ ಹಿನ್ನೆಲೆ ವಿಧಾನಸಭೆಯಲ್ಲಿ ನಾಸೀರ್ ಹುಸೇನ್(Naseer Hussain) ವಿಜಯೋತ್ಸವದ ಸಂಭ್ರಮ ನಡೆಯುತ್ತಿತ್ತು. ಈ ವೇಳೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಲಾಗಿತ್ತು. ಈ ಸಂಬಂಧ ವಿಧಾಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಘಟನೆ ವಿಡಿಯೋ ಆಧರಿಸಿ ನಾಸೀರ್ ಬೆಂಬಲಿಗರ ಮೇಲೆ FIR ಸಹ ದಾಖಲಾಗಿತ್ತು. ಪ್ರಕರಣ ಸಂಬಂಧ ಶಫಿ ನಾಶಿಪುಡಿ, ಇಲ್ತಾಜ್, ಮುನಾವರ್‌ಗೆ ಪೊಲೀಸರು(Police) ನೊಟೀಸ್ ನೀಡಿದ್ದರು. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೋಸರು ವಿಚಾರಣೆ ನಡೆಸಿದ್ದರು. ಎಫ್‌ಎಸ್‌ಎಲ್‌ ವರದಿಯಲ್ಲಿ(FSL report) ಪಾಕಿಸ್ತಾನ ಪರ ಘೋಷಣೆ(Pak pro slogan) ಕೂಗಿರುವುದು ದೃಢ ಪಟ್ಟಿದ್ದು, FSL ವರದಿ ಬಳಿಕ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ರಾತ್ರೋ ರಾತ್ರಿ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದೆ. 

ಇದನ್ನೂ ವೀಕ್ಷಿಸಿ:  Aaradhya New Hairstyle: ಕೊನೆಗೂ ಐಶ್ವರ್ಯಾ ಮಗಳ ಹಣೆ ನೋಡಾಯ್ತು: ಹೇರ್ ಸ್ಟೈಲ್ ಬದಲಿಸಿದ ಆರಾಧ್ಯ ಬಚ್ಚನ್ !

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!