Shivamogga Riots: ನನ್ನ ಮಗನ ಸಾವಿಗೆ ನ್ಯಾಯ ಕೊಡಿಸಿ ಸ್ವಾಮಿ, ಹರ್ಷನ ತಾಯಿ ಕಣ್ಣೀರು

Shivamogga Riots: ನನ್ನ ಮಗನ ಸಾವಿಗೆ ನ್ಯಾಯ ಕೊಡಿಸಿ ಸ್ವಾಮಿ, ಹರ್ಷನ ತಾಯಿ ಕಣ್ಣೀರು

Published : Feb 22, 2022, 11:57 AM ISTUpdated : Feb 22, 2022, 11:59 AM IST

 ಶಿವಮೊಗ್ಗ (Shivamogga) ಹಿಂದೂಪರ ಕಾರ್ಯಕರ್ತ ಹರ್ಷನನ್ನು ಕಳೆದುಕೊಂಡು ಅವರ ಕುಟುಂಬ ದುಃಖದಲ್ಲಿ ಮುಳುಗಿದೆ. ಮನೆ ಮಗನನ್ನು ನೆನೆದು ಹೆತ್ತವರು, ಸೋದರಿಯರು ಕಣ್ಣೀರಿಟ್ಟಿದ್ದಾರೆ. 

 ಬೆಂಗಳೂರು (ಫೆ. 22): ಶಿವಮೊಗ್ಗ ಹಿಂದೂಪರ ಕಾರ್ಯಕರ್ತ ಹರ್ಷನನ್ನು ಕಳೆದುಕೊಂಡು ಅವರ ಕುಟುಂಬ ದುಃಖದಲ್ಲಿ ಮುಳುಗಿದೆ. ಮನೆ ಮಗನನ್ನು ನೆನೆದು ಹೆತ್ತವರು, ಸೋದರಿಯರು ಕಣ್ಣೀರಿಟ್ಟಿದ್ದಾರೆ. 'ನಮ್ಮ ಮಗ ಹರ್ಷನ ಸಾವಿಗೆ ನ್ಯಾಯ ಕೊಡಿಸಿ. ಮತ್ತೆ ಹೀಗೆ ಆಗದಂತೆ ತಡೆಯಬೇಕು. ಯಾರಿಗೂ ಇಂತಹ ಸ್ಥಿತಿ ಯಾರಿಗೂ ಬರಬಾರದು. ನನ್ನ ಮಗ ಒಳ್ಳೆಯ ಕೆಲಸ ಮಾಡುತ್ತಿದ್ದ. ಅವನ ಕೆಲಸಕ್ಕೆ ಹೆಮ್ಮೆ ಆಗುತ್ತಿದೆ. ಇಂತಹ ಮಗ ಇನ್ನಷ್ಟು ಮಂದಿ ಹುಟ್ಟಬೇಕು' ಎಂದು ತಾಯಿ ಕಣ್ಣೀರು ಹಾಕಿದರು. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more