Shivamogga Riots: ನನ್ನ ಮಗನ ಸಾವಿಗೆ ನ್ಯಾಯ ಕೊಡಿಸಿ ಸ್ವಾಮಿ, ಹರ್ಷನ ತಾಯಿ ಕಣ್ಣೀರು

Shivamogga Riots: ನನ್ನ ಮಗನ ಸಾವಿಗೆ ನ್ಯಾಯ ಕೊಡಿಸಿ ಸ್ವಾಮಿ, ಹರ್ಷನ ತಾಯಿ ಕಣ್ಣೀರು

Published : Feb 22, 2022, 11:57 AM ISTUpdated : Feb 22, 2022, 11:59 AM IST

 ಶಿವಮೊಗ್ಗ (Shivamogga) ಹಿಂದೂಪರ ಕಾರ್ಯಕರ್ತ ಹರ್ಷನನ್ನು ಕಳೆದುಕೊಂಡು ಅವರ ಕುಟುಂಬ ದುಃಖದಲ್ಲಿ ಮುಳುಗಿದೆ. ಮನೆ ಮಗನನ್ನು ನೆನೆದು ಹೆತ್ತವರು, ಸೋದರಿಯರು ಕಣ್ಣೀರಿಟ್ಟಿದ್ದಾರೆ. 

 ಬೆಂಗಳೂರು (ಫೆ. 22): ಶಿವಮೊಗ್ಗ ಹಿಂದೂಪರ ಕಾರ್ಯಕರ್ತ ಹರ್ಷನನ್ನು ಕಳೆದುಕೊಂಡು ಅವರ ಕುಟುಂಬ ದುಃಖದಲ್ಲಿ ಮುಳುಗಿದೆ. ಮನೆ ಮಗನನ್ನು ನೆನೆದು ಹೆತ್ತವರು, ಸೋದರಿಯರು ಕಣ್ಣೀರಿಟ್ಟಿದ್ದಾರೆ. 'ನಮ್ಮ ಮಗ ಹರ್ಷನ ಸಾವಿಗೆ ನ್ಯಾಯ ಕೊಡಿಸಿ. ಮತ್ತೆ ಹೀಗೆ ಆಗದಂತೆ ತಡೆಯಬೇಕು. ಯಾರಿಗೂ ಇಂತಹ ಸ್ಥಿತಿ ಯಾರಿಗೂ ಬರಬಾರದು. ನನ್ನ ಮಗ ಒಳ್ಳೆಯ ಕೆಲಸ ಮಾಡುತ್ತಿದ್ದ. ಅವನ ಕೆಲಸಕ್ಕೆ ಹೆಮ್ಮೆ ಆಗುತ್ತಿದೆ. ಇಂತಹ ಮಗ ಇನ್ನಷ್ಟು ಮಂದಿ ಹುಟ್ಟಬೇಕು' ಎಂದು ತಾಯಿ ಕಣ್ಣೀರು ಹಾಕಿದರು. 

 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more