Shivamogga Riots: ನನ್ನ ಮಗನ ಸಾವಿಗೆ ನ್ಯಾಯ ಕೊಡಿಸಿ ಸ್ವಾಮಿ, ಹರ್ಷನ ತಾಯಿ ಕಣ್ಣೀರು

Shivamogga Riots: ನನ್ನ ಮಗನ ಸಾವಿಗೆ ನ್ಯಾಯ ಕೊಡಿಸಿ ಸ್ವಾಮಿ, ಹರ್ಷನ ತಾಯಿ ಕಣ್ಣೀರು

Published : Feb 22, 2022, 11:57 AM ISTUpdated : Feb 22, 2022, 11:59 AM IST

 ಶಿವಮೊಗ್ಗ (Shivamogga) ಹಿಂದೂಪರ ಕಾರ್ಯಕರ್ತ ಹರ್ಷನನ್ನು ಕಳೆದುಕೊಂಡು ಅವರ ಕುಟುಂಬ ದುಃಖದಲ್ಲಿ ಮುಳುಗಿದೆ. ಮನೆ ಮಗನನ್ನು ನೆನೆದು ಹೆತ್ತವರು, ಸೋದರಿಯರು ಕಣ್ಣೀರಿಟ್ಟಿದ್ದಾರೆ. 

 ಬೆಂಗಳೂರು (ಫೆ. 22): ಶಿವಮೊಗ್ಗ ಹಿಂದೂಪರ ಕಾರ್ಯಕರ್ತ ಹರ್ಷನನ್ನು ಕಳೆದುಕೊಂಡು ಅವರ ಕುಟುಂಬ ದುಃಖದಲ್ಲಿ ಮುಳುಗಿದೆ. ಮನೆ ಮಗನನ್ನು ನೆನೆದು ಹೆತ್ತವರು, ಸೋದರಿಯರು ಕಣ್ಣೀರಿಟ್ಟಿದ್ದಾರೆ. 'ನಮ್ಮ ಮಗ ಹರ್ಷನ ಸಾವಿಗೆ ನ್ಯಾಯ ಕೊಡಿಸಿ. ಮತ್ತೆ ಹೀಗೆ ಆಗದಂತೆ ತಡೆಯಬೇಕು. ಯಾರಿಗೂ ಇಂತಹ ಸ್ಥಿತಿ ಯಾರಿಗೂ ಬರಬಾರದು. ನನ್ನ ಮಗ ಒಳ್ಳೆಯ ಕೆಲಸ ಮಾಡುತ್ತಿದ್ದ. ಅವನ ಕೆಲಸಕ್ಕೆ ಹೆಮ್ಮೆ ಆಗುತ್ತಿದೆ. ಇಂತಹ ಮಗ ಇನ್ನಷ್ಟು ಮಂದಿ ಹುಟ್ಟಬೇಕು' ಎಂದು ತಾಯಿ ಕಣ್ಣೀರು ಹಾಕಿದರು. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more