ಪಂಚಮಸಾಲಿ ಫೈಟ್‌:  ಮಾಡು ಇಲ್ಲವೇ ಮಡಿ ಹೋರಾಟಕ್ಕೆ ತೀರ್ಮಾನ

ಪಂಚಮಸಾಲಿ ಫೈಟ್‌: ಮಾಡು ಇಲ್ಲವೇ ಮಡಿ ಹೋರಾಟಕ್ಕೆ ತೀರ್ಮಾನ

Suvarna News   | Asianet News
Published : Mar 05, 2021, 11:33 AM IST

ಉಪವಾಸ ಸತ್ಯಾಗ್ರಹ ನಡೆಯೋದಿಲ್ಲ| ಧರಣಿ ಸತ್ಯಾಗ್ರಹ ನಡೆಸುವ ನಿರ್ಧಾರ| ಶಾಸಕರು ಸದನದಲ್ಲಿ ಧ್ವನಿ ಎತ್ತುತ್ತಾರೆ, ಅಧಿವೇಶನದಲ್ಲಿ ಸಿಎಂ ಯಡಿಯೂರಪ್ಪ ಸೂಕ್ತ ಉತ್ತರ ನೀಡಬೇಕು| ನಿವೃತ್ತ ನ್ಯಾಯಾಧೀಶರ ಸಮಿತಿ ನಾವು ಒಪ್ಪುವುದಿಲ್ಲ: ಜಯಮೃತ್ಯುಂಜಯ ಸ್ವಾಮೀಜಿ| 

ಬೆಂಗಳೂರು(ಮಾ.05):  ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯ ನಡೆಸುತ್ತಿರುವ ಹೋರಾಟ ಸಧ್ಯಕ್ಕೆ ನಿಲ್ಲುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಹೌದು, ಮಾಡು ಇಲ್ಲವೇ ಮಡಿ ಹೋರಾಟಕ್ಕೆ ತೀರ್ಮಾನಿಸಲಾಗಿದೆ ಎಂದು ಹೇಳಲಾಗುತ್ತಿದೆ. ಉಪವಾಸ ಸತ್ಯಾಗ್ರಹ ನಡೆಯೋದಿಲ್ಲ, ಆದ್ರೆ ಧರಣಿ ಸತ್ಯಾಗ್ರಹ ನಡೆಸುವ ನಿರ್ಧಾರಕ್ಕೆ ಬರಲಾಗಿದೆ.  

ರಾಸಲೀಲೆ ಪ್ರಕರಣ: ರಮೇಶ್‌ ಜಾರಕಿಹೊಳಿ ವಿರುದ್ಧ FIR?

ನಮ್ಮ ಶಾಸಕರು ಸದನದಲ್ಲಿ ಧ್ವನಿ ಎತ್ತುತ್ತಾರೆ, ಅಧಿವೇಶನದಲ್ಲಿ ಸಿಎಂ ಯಡಿಯೂರಪ್ಪ ಸೂಕ್ತ ಉತ್ತರ ನೀಡಬೇಕು. ನಿವೃತ್ತ ನ್ಯಾಯಾಧೀಶರ ಸಮಿತಿಯನ್ನ ನಾವು ಒಪ್ಪುವುದಿಲ್ಲ ಎಂದು ಜಯಮೃತ್ಯುಂಜಯ ಸ್ವಾಮೀಜಿ ಅವರು ಸ್ಪಷ್ಟಪಡಿಸಿದ್ದಾರೆ. 
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!