ತುಮಕೂರಿಗೆ ಆಗಮಿಸಿದ ಪಂಚಮಸಾಲಿ ಪಾದಯಾತ್ರೆ

ತುಮಕೂರಿಗೆ ಆಗಮಿಸಿದ ಪಂಚಮಸಾಲಿ ಪಾದಯಾತ್ರೆ

Published : Feb 07, 2021, 09:48 AM IST

ಪಂಚಮಸಾಲಿಗಳಿಗೆ 2ಎ ಮೀಸಲಾತಿಗೆ ಆಗ್ರಹಿಸಿ ಕೂಡಲಸಂಗಮದಿಂದ ಬೆಂಗಳೂರಿಗೆ ಹೊರಟಿರುವ ಪಾದಯಾತ್ರೆ ತುಮಕೂರು ಜಿಲ್ಲೆ ಶಿರಾ ತಾಲೂಕು ತಾವರೆಕೆರೆಗೆ ಆಗಮಿಸಿತು. 

 

 ತುಮಕೂರು (ಫೆ.07):  ಪಂಚಮಸಾಲಿಗಳಿಗೆ 2ಎ ಮೀಸಲಾತಿಗೆ ಆಗ್ರಹಿಸಿ ಕೂಡಲಸಂಗಮದಿಂದ ಬೆಂಗಳೂರಿಗೆ ಹೊರಟಿರುವ ಪಾದಯಾತ್ರೆ ತುಮಕೂರು ಜಿಲ್ಲೆ ಶಿರಾ ತಾಲೂಕು ತಾವರೆಕೆರೆಗೆ ಆಗಮಿಸಿತು. 

ಪಂಚಮಸಾಲಿ 2A ಮೀಸಲಾತಿಗೆ ಪ್ರಸ್ತಾವನೆ: ಗೃಹ ಸಚಿವ ಬೊಮ್ಮಾಯಿ ಪ್ರತಿಕ್ರಿಯೆ

ಪಂಚಮಸಾಲಿಗಳಿಗೆ 2ಎ ಮೀಸಲಾತಿಗೆ ಆಗ್ರಹಿಸಿ ಕೂಡಲ ಸಂಗಮದಿಂದ ಬೆಂಗಳೂರಿಗೆ ಹೊರಟಿರುವ ಪಾದಯಾತ್ರೆ ತುಮಕೂರು ಜಿಲ್ಲೆ ಶಿರಾ ತಾಲೂಕು ತಾವರೆಕೆರೆಗೆ ಪ್ರವೇಶಿಸಿದೆ.  ಈ ವೇಳೆ ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿಗಳಿಗೆ 2ಎ ಮೀಸಲಾತಿಗೆ ಆಗ್ರಹಿಸಿ ಉತ್ತರ ಕರ್ನಾಟಕ ನಾಯಕ ಬಸವನಗೌಡ ಪಾಟೀಲ್‌ ವಿಧಾನಸಭೆಯಲ್ಲಿ ಗುಡುಗಿರುವುದರಿಂದ ನಮ್ಮ ಹೋರಾಟಕ್ಕೆ ಸಂವಿಧಾನ ಬದ್ಧ ಹಾಗೂ ಆಡಳಿತಾತ್ಮಕ ಶಕ್ತಿ ಬಂದಿದೆ ಎಂದು ತಿಳಿಸಿದರು.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!