Panchamasali Peetha ಪಂಚಮಸಾಲಿ 3ನೇ ಪೀಠ ವಿವಾದ, ಸ್ವಾಮೀಜಿಗೆ ಮುರಗೇಶ್ ನಿರಾಣಿ ತಿರುಗೇಟು

Panchamasali Peetha ಪಂಚಮಸಾಲಿ 3ನೇ ಪೀಠ ವಿವಾದ, ಸ್ವಾಮೀಜಿಗೆ ಮುರಗೇಶ್ ನಿರಾಣಿ ತಿರುಗೇಟು

Published : Jan 22, 2022, 06:42 PM IST

ಪಂಚಮಸಾಲಿ ಮೂರನೇ ಪೀಠ ಸ್ಥಾಪನೆ ವಿವಾದ ತಾರಕಕ್ಕೇರಿದೆ. 3ನೇ ಪೀಠ ಸ್ಥಾಪನೆಗೆ ಜಯಮೃತ್ಯುಂಜಯಶ್ರೀ ಹೇಳಿಕೆಗೆ  ಸಚಿವ ಮುರುಗೇಶ್ ನಿರಾಣಿ ತಿರುಗೇಟು ಕೊಟ್ಟಿದ್ದಾರೆ.
 

ಬಾಗಲಕೋಟೆ, (ಜ.22): ಪಂಚಮಸಾಲಿ ಮೂರನೇ ಪೀಠ ಸ್ಥಾಪನೆ ವಿವಾದ ತಾರಕಕ್ಕೇರಿದೆ. 3ನೇ ಪೀಠ ಸ್ಥಾಪನೆಗೆ ಜಯಮೃತ್ಯುಂಜಯಶ್ರೀ ಹೇಳಿಕೆಗೆ  ಸಚಿವ ಮುರುಗೇಶ್ ನಿರಾಣಿ ತಿರುಗೇಟು ಕೊಟ್ಟಿದ್ದಾರೆ.

Panchamasali Peetha ಪಂಚಮಸಾಲಿ 3ನೇ ಪೀಠ ಮಾಡಿರುವುದೇ ಸಿಎಂ ಆಗೋದಕ್ಕೆ

ವೀರಶೈವ ಲಿಂಗಾಯತ ಪಂಚಮಸಾಲಿ ಹೆಸರಲ್ಲಿ ಮೂರನೆ ಪೀಠದ ಹಿಂದೆ ಮುರುಗೇಶ್ ನಿರಾಣಿ ಕೈವಾಡವಿದೆ ಎಂಬ ಕಾಶಪ್ಪನವರ್ ಹಾಗೂ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ವಿಚಾರವಾಗಿ ಬಾಗಲಕೋಟೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಚಿವ‌ ಮುರುಗೇಶ್ ನಿರಾಣಿ, ಪಂಚಮಸಾಲಿ 3ನೇ ಪೀಠವಾದರೆ ತಪ್ಪೇನಲ್ಲ. ಸ್ವಾಮೀಜಿಗಳು ಆಪಾದನೆ ಬಿಟ್ಟು ಜವಾಬ್ದಾರಿ ತೆಗೆದುಕೊಳ್ಳಲಿ. ಅವರೇ ಮುಂದೆ ನಿಂತು ಪೀಠ ರಚನೆಯ ಜವಾಬ್ದಾರಿ ತೆಗೆದುಕೊಳ್ಳಬೇಕು. ಪ್ರತಿಷ್ಠೆಗಾಗಿ ಬರೀ ಅಪಾದನೆ ಮಾಡಬಾರದು ಎಂದು ಟಾಂಗ್ ಕೊಟ್ಟರು.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more