Panchamasali Peetha ಪಂಚಮಸಾಲಿ 3ನೇ ಪೀಠ ವಿವಾದ, ಸ್ವಾಮೀಜಿಗೆ ಮುರಗೇಶ್ ನಿರಾಣಿ ತಿರುಗೇಟು

Panchamasali Peetha ಪಂಚಮಸಾಲಿ 3ನೇ ಪೀಠ ವಿವಾದ, ಸ್ವಾಮೀಜಿಗೆ ಮುರಗೇಶ್ ನಿರಾಣಿ ತಿರುಗೇಟು

Published : Jan 22, 2022, 06:42 PM IST

ಪಂಚಮಸಾಲಿ ಮೂರನೇ ಪೀಠ ಸ್ಥಾಪನೆ ವಿವಾದ ತಾರಕಕ್ಕೇರಿದೆ. 3ನೇ ಪೀಠ ಸ್ಥಾಪನೆಗೆ ಜಯಮೃತ್ಯುಂಜಯಶ್ರೀ ಹೇಳಿಕೆಗೆ  ಸಚಿವ ಮುರುಗೇಶ್ ನಿರಾಣಿ ತಿರುಗೇಟು ಕೊಟ್ಟಿದ್ದಾರೆ.
 

ಬಾಗಲಕೋಟೆ, (ಜ.22): ಪಂಚಮಸಾಲಿ ಮೂರನೇ ಪೀಠ ಸ್ಥಾಪನೆ ವಿವಾದ ತಾರಕಕ್ಕೇರಿದೆ. 3ನೇ ಪೀಠ ಸ್ಥಾಪನೆಗೆ ಜಯಮೃತ್ಯುಂಜಯಶ್ರೀ ಹೇಳಿಕೆಗೆ  ಸಚಿವ ಮುರುಗೇಶ್ ನಿರಾಣಿ ತಿರುಗೇಟು ಕೊಟ್ಟಿದ್ದಾರೆ.

Panchamasali Peetha ಪಂಚಮಸಾಲಿ 3ನೇ ಪೀಠ ಮಾಡಿರುವುದೇ ಸಿಎಂ ಆಗೋದಕ್ಕೆ

ವೀರಶೈವ ಲಿಂಗಾಯತ ಪಂಚಮಸಾಲಿ ಹೆಸರಲ್ಲಿ ಮೂರನೆ ಪೀಠದ ಹಿಂದೆ ಮುರುಗೇಶ್ ನಿರಾಣಿ ಕೈವಾಡವಿದೆ ಎಂಬ ಕಾಶಪ್ಪನವರ್ ಹಾಗೂ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ವಿಚಾರವಾಗಿ ಬಾಗಲಕೋಟೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಚಿವ‌ ಮುರುಗೇಶ್ ನಿರಾಣಿ, ಪಂಚಮಸಾಲಿ 3ನೇ ಪೀಠವಾದರೆ ತಪ್ಪೇನಲ್ಲ. ಸ್ವಾಮೀಜಿಗಳು ಆಪಾದನೆ ಬಿಟ್ಟು ಜವಾಬ್ದಾರಿ ತೆಗೆದುಕೊಳ್ಳಲಿ. ಅವರೇ ಮುಂದೆ ನಿಂತು ಪೀಠ ರಚನೆಯ ಜವಾಬ್ದಾರಿ ತೆಗೆದುಕೊಳ್ಳಬೇಕು. ಪ್ರತಿಷ್ಠೆಗಾಗಿ ಬರೀ ಅಪಾದನೆ ಮಾಡಬಾರದು ಎಂದು ಟಾಂಗ್ ಕೊಟ್ಟರು.

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
Read more