Panchamasali Peetha ಪಂಚಮಸಾಲಿ 3ನೇ ಪೀಠ ವಿವಾದ, ಸ್ವಾಮೀಜಿಗೆ ಮುರಗೇಶ್ ನಿರಾಣಿ ತಿರುಗೇಟು

Panchamasali Peetha ಪಂಚಮಸಾಲಿ 3ನೇ ಪೀಠ ವಿವಾದ, ಸ್ವಾಮೀಜಿಗೆ ಮುರಗೇಶ್ ನಿರಾಣಿ ತಿರುಗೇಟು

Published : Jan 22, 2022, 06:42 PM IST

ಪಂಚಮಸಾಲಿ ಮೂರನೇ ಪೀಠ ಸ್ಥಾಪನೆ ವಿವಾದ ತಾರಕಕ್ಕೇರಿದೆ. 3ನೇ ಪೀಠ ಸ್ಥಾಪನೆಗೆ ಜಯಮೃತ್ಯುಂಜಯಶ್ರೀ ಹೇಳಿಕೆಗೆ  ಸಚಿವ ಮುರುಗೇಶ್ ನಿರಾಣಿ ತಿರುಗೇಟು ಕೊಟ್ಟಿದ್ದಾರೆ.
 

ಬಾಗಲಕೋಟೆ, (ಜ.22): ಪಂಚಮಸಾಲಿ ಮೂರನೇ ಪೀಠ ಸ್ಥಾಪನೆ ವಿವಾದ ತಾರಕಕ್ಕೇರಿದೆ. 3ನೇ ಪೀಠ ಸ್ಥಾಪನೆಗೆ ಜಯಮೃತ್ಯುಂಜಯಶ್ರೀ ಹೇಳಿಕೆಗೆ  ಸಚಿವ ಮುರುಗೇಶ್ ನಿರಾಣಿ ತಿರುಗೇಟು ಕೊಟ್ಟಿದ್ದಾರೆ.

Panchamasali Peetha ಪಂಚಮಸಾಲಿ 3ನೇ ಪೀಠ ಮಾಡಿರುವುದೇ ಸಿಎಂ ಆಗೋದಕ್ಕೆ

ವೀರಶೈವ ಲಿಂಗಾಯತ ಪಂಚಮಸಾಲಿ ಹೆಸರಲ್ಲಿ ಮೂರನೆ ಪೀಠದ ಹಿಂದೆ ಮುರುಗೇಶ್ ನಿರಾಣಿ ಕೈವಾಡವಿದೆ ಎಂಬ ಕಾಶಪ್ಪನವರ್ ಹಾಗೂ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ವಿಚಾರವಾಗಿ ಬಾಗಲಕೋಟೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಚಿವ‌ ಮುರುಗೇಶ್ ನಿರಾಣಿ, ಪಂಚಮಸಾಲಿ 3ನೇ ಪೀಠವಾದರೆ ತಪ್ಪೇನಲ್ಲ. ಸ್ವಾಮೀಜಿಗಳು ಆಪಾದನೆ ಬಿಟ್ಟು ಜವಾಬ್ದಾರಿ ತೆಗೆದುಕೊಳ್ಳಲಿ. ಅವರೇ ಮುಂದೆ ನಿಂತು ಪೀಠ ರಚನೆಯ ಜವಾಬ್ದಾರಿ ತೆಗೆದುಕೊಳ್ಳಬೇಕು. ಪ್ರತಿಷ್ಠೆಗಾಗಿ ಬರೀ ಅಪಾದನೆ ಮಾಡಬಾರದು ಎಂದು ಟಾಂಗ್ ಕೊಟ್ಟರು.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more