ಮತ್ತೆ ಶುರುವಾಯ್ತು ಪಂಚಮಸಾಲಿ ಮೀಸಲಾತಿ ಕಿಚ್ಚು: ಲೋಕಸಭೆ ಚುನಾವಣೆ ಹೊತ್ತಲ್ಲಿ ‘ಬಸವ’ ಶ್ರೀ ರಣಕಹಳೆ

ಮತ್ತೆ ಶುರುವಾಯ್ತು ಪಂಚಮಸಾಲಿ ಮೀಸಲಾತಿ ಕಿಚ್ಚು: ಲೋಕಸಭೆ ಚುನಾವಣೆ ಹೊತ್ತಲ್ಲಿ ‘ಬಸವ’ ಶ್ರೀ ರಣಕಹಳೆ

Published : Sep 25, 2023, 12:05 PM IST

ರಾಜ್ಯದಲ್ಲಿ ಪಂಚಮಸಾಲಿ ಹೋರಾಟದ ಎರಡನೇ ಇನ್ನಿಂಗ್ಸ್ ಶುರುವಾಗಿದೆ.. ಗ್ಯಾರಂಟಿ ನೀಡಿ ಲೋಕಸಭೆಗೆ ಅಣಿಯಾಗ್ತಿದ್ದ ಕಾಂಗ್ರೆಸ್ಗೆ ಕಾವೇರಿ ಹೋರಾಟದ ಜತೆ ಪಂಚಮಸಾಲಿ ಹೋರಾಟ ದಿಕ್ಕೆಡಿಸಿದೆ.

ಕರುನಾಡಿನಲ್ಲಿ ಮತ್ತೆ ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ಕಿಚ್ಚೆದ್ದಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾರ್ಧನಿಸಿದ್ದ ಹೋರಾಟ. 3ಡಿ ಮೀಸಲಾತಿ ಪಡೆಯುವಲ್ಲಿ ಯಶಸ್ವಿಯಾಗಿತ್ತು. ಕಾರ್ಯರೂಪಕ್ಕೆ ಬರುವಷ್ಟರಲ್ಲಿ ಮೀಸಲಾತಿ ಕೋರ್ಟ್ ಮೆಟ್ಟಿಲೇರಿತ್ತು. ಈಗ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೊಡಿಸಲೇಬೇಕೆಂದು ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪಣತೊಟ್ಟಿದ್ದು, ಹೋರಾಟದ ಕಹಳೆ ಮೊಳಗಿಸಿದ್ದಾರೆ. ವಿಜಯಪುರದ ಭೀಮಾತೀರದ ಚಡಚಣ ಹಾಗೂ ಝಳಕಿಯಲ್ಲಿ ಹೋರಾಟಕ್ಕೆ ಚಾಲನೆ ಸಿಕ್ಕಿದೆ.. ಮೊದಲು ಚಡಚಣ ಸಂಗಮೇಶ್ವರ ಕಲ್ಯಾಣ ಮಂಟಪದಲ್ಲಿ ಬಸವಜಯ ಮೃತ್ಯುಂಜಯ ಶ್ರೀಗಳು ಮೀಸಲಾತಿ ಹೋರಾಟದ ಸಮಾವೇಶ ನಡೆಸಿದ್ರು.. ನಂತರ ಮಹಾರಾಷ್ಟ್ರ ಸಂಪರ್ಕಿಸುವ ಝಳಕಿ ರಾಷ್ಟ್ರೀಯ ಹೆದ್ದಾರಿಯವರೆಗೆ ಬೃಹತ್ ಬೈಕ್ ರ್ಯಾಲಿ ನಡೆಸಿದ್ರು.. ಪಂಚಮಸಾಲಿ ಶ್ರೀಗಳು ಹಾಗೂ ಮುಖಂಡರು ಹೆದ್ದಾರಿ ಬಂದ್‌ ಮಾಡಿದ್ರು.. ಈ ವೇಳೆ ಹೆದ್ದಾರಿಯಲ್ಲೇ ಶ್ರೀಗಳು ಇಷ್ಟಲಿಂಗ ಪೂಜೆ ಮಾಡಿ ಸರ್ಕಾರದ ಗಮನ ಸೆಳೆದರು.

ಇದನ್ನೂ ವೀಕ್ಷಿಸಿ:  ಕಾವೇರಿ ಹೋರಾಟ ಅಖಾಡಕ್ಕಿಳಿದಿದ್ದ ಪುನೀತ್,ಶಿವಣ್ಣ: ತಮಿಳುನಾಡಿನ ವಿರುದ್ಧ ಆಕ್ರೋಶಗೊಂಡಿದ್ದ ಸ್ಟಾರ್‌ಗಳು

21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more