ಮತ್ತೆ ಶುರುವಾಯ್ತು ಪಂಚಮಸಾಲಿ ಮೀಸಲಾತಿ ಕಿಚ್ಚು: ಲೋಕಸಭೆ ಚುನಾವಣೆ ಹೊತ್ತಲ್ಲಿ ‘ಬಸವ’ ಶ್ರೀ ರಣಕಹಳೆ

ಮತ್ತೆ ಶುರುವಾಯ್ತು ಪಂಚಮಸಾಲಿ ಮೀಸಲಾತಿ ಕಿಚ್ಚು: ಲೋಕಸಭೆ ಚುನಾವಣೆ ಹೊತ್ತಲ್ಲಿ ‘ಬಸವ’ ಶ್ರೀ ರಣಕಹಳೆ

Published : Sep 25, 2023, 12:05 PM IST

ರಾಜ್ಯದಲ್ಲಿ ಪಂಚಮಸಾಲಿ ಹೋರಾಟದ ಎರಡನೇ ಇನ್ನಿಂಗ್ಸ್ ಶುರುವಾಗಿದೆ.. ಗ್ಯಾರಂಟಿ ನೀಡಿ ಲೋಕಸಭೆಗೆ ಅಣಿಯಾಗ್ತಿದ್ದ ಕಾಂಗ್ರೆಸ್ಗೆ ಕಾವೇರಿ ಹೋರಾಟದ ಜತೆ ಪಂಚಮಸಾಲಿ ಹೋರಾಟ ದಿಕ್ಕೆಡಿಸಿದೆ.

ಕರುನಾಡಿನಲ್ಲಿ ಮತ್ತೆ ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ಕಿಚ್ಚೆದ್ದಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾರ್ಧನಿಸಿದ್ದ ಹೋರಾಟ. 3ಡಿ ಮೀಸಲಾತಿ ಪಡೆಯುವಲ್ಲಿ ಯಶಸ್ವಿಯಾಗಿತ್ತು. ಕಾರ್ಯರೂಪಕ್ಕೆ ಬರುವಷ್ಟರಲ್ಲಿ ಮೀಸಲಾತಿ ಕೋರ್ಟ್ ಮೆಟ್ಟಿಲೇರಿತ್ತು. ಈಗ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೊಡಿಸಲೇಬೇಕೆಂದು ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪಣತೊಟ್ಟಿದ್ದು, ಹೋರಾಟದ ಕಹಳೆ ಮೊಳಗಿಸಿದ್ದಾರೆ. ವಿಜಯಪುರದ ಭೀಮಾತೀರದ ಚಡಚಣ ಹಾಗೂ ಝಳಕಿಯಲ್ಲಿ ಹೋರಾಟಕ್ಕೆ ಚಾಲನೆ ಸಿಕ್ಕಿದೆ.. ಮೊದಲು ಚಡಚಣ ಸಂಗಮೇಶ್ವರ ಕಲ್ಯಾಣ ಮಂಟಪದಲ್ಲಿ ಬಸವಜಯ ಮೃತ್ಯುಂಜಯ ಶ್ರೀಗಳು ಮೀಸಲಾತಿ ಹೋರಾಟದ ಸಮಾವೇಶ ನಡೆಸಿದ್ರು.. ನಂತರ ಮಹಾರಾಷ್ಟ್ರ ಸಂಪರ್ಕಿಸುವ ಝಳಕಿ ರಾಷ್ಟ್ರೀಯ ಹೆದ್ದಾರಿಯವರೆಗೆ ಬೃಹತ್ ಬೈಕ್ ರ್ಯಾಲಿ ನಡೆಸಿದ್ರು.. ಪಂಚಮಸಾಲಿ ಶ್ರೀಗಳು ಹಾಗೂ ಮುಖಂಡರು ಹೆದ್ದಾರಿ ಬಂದ್‌ ಮಾಡಿದ್ರು.. ಈ ವೇಳೆ ಹೆದ್ದಾರಿಯಲ್ಲೇ ಶ್ರೀಗಳು ಇಷ್ಟಲಿಂಗ ಪೂಜೆ ಮಾಡಿ ಸರ್ಕಾರದ ಗಮನ ಸೆಳೆದರು.

ಇದನ್ನೂ ವೀಕ್ಷಿಸಿ:  ಕಾವೇರಿ ಹೋರಾಟ ಅಖಾಡಕ್ಕಿಳಿದಿದ್ದ ಪುನೀತ್,ಶಿವಣ್ಣ: ತಮಿಳುನಾಡಿನ ವಿರುದ್ಧ ಆಕ್ರೋಶಗೊಂಡಿದ್ದ ಸ್ಟಾರ್‌ಗಳು

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more