ಮತ್ತೆ ಶುರುವಾಯ್ತು ಪಂಚಮಸಾಲಿ ಮೀಸಲಾತಿ ಕಿಚ್ಚು: ಲೋಕಸಭೆ ಚುನಾವಣೆ ಹೊತ್ತಲ್ಲಿ ‘ಬಸವ’ ಶ್ರೀ ರಣಕಹಳೆ

ಮತ್ತೆ ಶುರುವಾಯ್ತು ಪಂಚಮಸಾಲಿ ಮೀಸಲಾತಿ ಕಿಚ್ಚು: ಲೋಕಸಭೆ ಚುನಾವಣೆ ಹೊತ್ತಲ್ಲಿ ‘ಬಸವ’ ಶ್ರೀ ರಣಕಹಳೆ

Published : Sep 25, 2023, 12:05 PM IST

ರಾಜ್ಯದಲ್ಲಿ ಪಂಚಮಸಾಲಿ ಹೋರಾಟದ ಎರಡನೇ ಇನ್ನಿಂಗ್ಸ್ ಶುರುವಾಗಿದೆ.. ಗ್ಯಾರಂಟಿ ನೀಡಿ ಲೋಕಸಭೆಗೆ ಅಣಿಯಾಗ್ತಿದ್ದ ಕಾಂಗ್ರೆಸ್ಗೆ ಕಾವೇರಿ ಹೋರಾಟದ ಜತೆ ಪಂಚಮಸಾಲಿ ಹೋರಾಟ ದಿಕ್ಕೆಡಿಸಿದೆ.

ಕರುನಾಡಿನಲ್ಲಿ ಮತ್ತೆ ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ಕಿಚ್ಚೆದ್ದಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾರ್ಧನಿಸಿದ್ದ ಹೋರಾಟ. 3ಡಿ ಮೀಸಲಾತಿ ಪಡೆಯುವಲ್ಲಿ ಯಶಸ್ವಿಯಾಗಿತ್ತು. ಕಾರ್ಯರೂಪಕ್ಕೆ ಬರುವಷ್ಟರಲ್ಲಿ ಮೀಸಲಾತಿ ಕೋರ್ಟ್ ಮೆಟ್ಟಿಲೇರಿತ್ತು. ಈಗ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೊಡಿಸಲೇಬೇಕೆಂದು ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪಣತೊಟ್ಟಿದ್ದು, ಹೋರಾಟದ ಕಹಳೆ ಮೊಳಗಿಸಿದ್ದಾರೆ. ವಿಜಯಪುರದ ಭೀಮಾತೀರದ ಚಡಚಣ ಹಾಗೂ ಝಳಕಿಯಲ್ಲಿ ಹೋರಾಟಕ್ಕೆ ಚಾಲನೆ ಸಿಕ್ಕಿದೆ.. ಮೊದಲು ಚಡಚಣ ಸಂಗಮೇಶ್ವರ ಕಲ್ಯಾಣ ಮಂಟಪದಲ್ಲಿ ಬಸವಜಯ ಮೃತ್ಯುಂಜಯ ಶ್ರೀಗಳು ಮೀಸಲಾತಿ ಹೋರಾಟದ ಸಮಾವೇಶ ನಡೆಸಿದ್ರು.. ನಂತರ ಮಹಾರಾಷ್ಟ್ರ ಸಂಪರ್ಕಿಸುವ ಝಳಕಿ ರಾಷ್ಟ್ರೀಯ ಹೆದ್ದಾರಿಯವರೆಗೆ ಬೃಹತ್ ಬೈಕ್ ರ್ಯಾಲಿ ನಡೆಸಿದ್ರು.. ಪಂಚಮಸಾಲಿ ಶ್ರೀಗಳು ಹಾಗೂ ಮುಖಂಡರು ಹೆದ್ದಾರಿ ಬಂದ್‌ ಮಾಡಿದ್ರು.. ಈ ವೇಳೆ ಹೆದ್ದಾರಿಯಲ್ಲೇ ಶ್ರೀಗಳು ಇಷ್ಟಲಿಂಗ ಪೂಜೆ ಮಾಡಿ ಸರ್ಕಾರದ ಗಮನ ಸೆಳೆದರು.

ಇದನ್ನೂ ವೀಕ್ಷಿಸಿ:  ಕಾವೇರಿ ಹೋರಾಟ ಅಖಾಡಕ್ಕಿಳಿದಿದ್ದ ಪುನೀತ್,ಶಿವಣ್ಣ: ತಮಿಳುನಾಡಿನ ವಿರುದ್ಧ ಆಕ್ರೋಶಗೊಂಡಿದ್ದ ಸ್ಟಾರ್‌ಗಳು

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more