ಪಂಚಮಸಾಲಿ ಮೀಸಲಾತಿ ಹೋರಾಟ ಇಬ್ಭಾಗ, ಅವರೊಂದು ದಿಕ್ಕು, ಇವರೊಂದು ದಿಕ್ಕು.!

ಪಂಚಮಸಾಲಿ ಮೀಸಲಾತಿ ಹೋರಾಟ ಇಬ್ಭಾಗ, ಅವರೊಂದು ದಿಕ್ಕು, ಇವರೊಂದು ದಿಕ್ಕು.!

Published : Feb 24, 2021, 04:51 PM ISTUpdated : Feb 24, 2021, 05:17 PM IST

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಕೂಡಲಸಂಗಮ ಪಂಚಮಸಾಲಿ ಮಠದ ಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೋರಾಟ ತೀವ್ರಗೊಳಿಸಲು ಅವರು ನಿರ್ಧರಿಸಿದ್ದಾರೆ.

ಬೆಂಗಳೂರು (ಫೆ. 24): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಕೂಡಲಸಂಗಮ ಪಂಚಮಸಾಲಿ ಮಠದ ಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೋರಾಟ ತೀವ್ರಗೊಳಿಸಲು ಅವರು ನಿರ್ಧರಿಸಿದ್ದಾರೆ.

‘ಮೀಸಲಾತಿ ಬೇಡಿಕೆ ಈಡೇರುವವರೆಗೂ ಈ ಹೋರಾಟ ಮುಂದುವರಿಯಲಿದೆ. ಇನ್ನು ಎರಡು ದಿನಗಳಲ್ಲಿ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ನಿರ್ಧರಿಸುತ್ತೇವೆ. ಈ ಸಂಬಂಧ ಸಮುದಾಯದ ಸಂಘಟನೆಗಳ ಪದಾಧಿಕಾರಿಗಳು, ಸಮಯದಾಯ ಶಾಸಕರು, ಮಂತ್ರಿಗಳೊಂದಿಗೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಿದ್ದೇವೆ. ಈವರೆಗೂ ರಾಜ್ಯ ಸರ್ಕಾರದಿಂದ ಯಾವುದೇ ಆಮಂತ್ರಣ ಬಂದಿಲ್ಲ. ನಾನು ಯಾರಿಗೂ ಆಮಂತ್ರಣ ಕೊಡುವುದಿಲ್ಲ. ಸರ್ಕಾರದ ಪ್ರತಿನಿಧಿಗಳೇ ಪ್ರತಿಭಟನಾ ಸ್ಥಳಕ್ಕೆ ಬರಬೇಕು. ನಾನು ಇಲ್ಲಿಯೇ ಕುಳಿತು ಚರ್ಚಿಸುತ್ತೇನೆ. ನಾನು ಧರಣಿ ಸ್ಥಳ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ’ ಎಂದಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!