2ಎ ಮೀಸಲಾತಿಗಾಗಿ ಪಂಚಮಸಾಲಿ ಹೋರಾಟ, ಜೂ. 27 ಗಡುವು, ಸರ್ಕಾರಕ್ಕೆ ಡ್ಯಾಮೇಜ್.?

2ಎ ಮೀಸಲಾತಿಗಾಗಿ ಪಂಚಮಸಾಲಿ ಹೋರಾಟ, ಜೂ. 27 ಗಡುವು, ಸರ್ಕಾರಕ್ಕೆ ಡ್ಯಾಮೇಜ್.?

Published : Jun 22, 2022, 01:05 PM ISTUpdated : Jun 22, 2022, 01:07 PM IST

ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2 ‘ಎ’ ಅಡಿ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದಂತೆ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಸಮುದಾಯದ ಮುಖಂಡರ ಜೊತೆ ಮಾತುಕತೆ ನಡೆಸಲು ಸರ್ಕಾರ ಮುಂದಾಗಿದೆ. 

ಬೆಂಗಳೂರು (ಜೂ. 22):  ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2 ‘ಎ’ ಅಡಿ ಮೀಸಲಾತಿ  (2 A Reservation) ನೀಡುವುದಕ್ಕೆ ಸಂಬಂಧಿಸಿದಂತೆ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಸಮುದಾಯದ ಮುಖಂಡರ ಜೊತೆ ಮಾತುಕತೆ ನಡೆಸಲು ಸರ್ಕಾರ ಮುಂದಾಗಿದೆ. 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಂಚಮಸಾಲಿ ಸಮಾಜಕ್ಕೆ ಕೊಟ್ಟಮಾತಿನಂತೆ ನಡೆದುಕೊಳ್ಳುವಲ್ಲಿ ವಿಫಲರಾಗಿದ್ದು, ಅದಕ್ಕಾಗಿ 2ಎ ಮೀಸಲಾತಿಗೆ ಒತ್ತಾಯಿಸಿ ಜೂ. 27ರಂದು ಶಿಗ್ಗಾಂವಿಯ ಸಿಎಂ ಬೊಮ್ಮಾಯಿ ನಿವಾಸದ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. 

2ಎ ಮೀಸಲಾತಿಗೆ ಆಗ್ರಹಿಸಿ ಕಳೆದ ವರ್ಷದಿಂದ ಇದುವರೆಗೆ ನಾಲ್ಕು ಹಂತದ ಹೋರಾಟ ನಡೆಸಿದ್ದರೂ ಸರ್ಕಾರ ನಮ್ಮ ನ್ಯಾಯಸಮ್ಮತ ಬೇಡಿಕೆಗೆ ಸ್ಪಂದಿಸುವ ಕಾರ್ಯಕ್ಕೆ ಮುಂದಾಗಿಲ್ಲ. ಬಸವರಾಜ ಬೊಮ್ಮಾಯಿ ಸಿಎಂ ಆದನಂತರ ಅವರ ಮೇಲೆ ಸಮಾಜವು ದೊಡ್ಡ ನಿರೀಕ್ಷೆ ಹೊಂದಿತ್ತು. ಮೊದಲು ಪ್ರಾಮಾಣಿಕವಾಗಿ ಸ್ಪಂದಿಸಿದ್ದ ಅವರು ಮೀಸಲಾತಿ ನೀಡುವ ಭರವಸೆ ನೀಡಿದ್ದರು. ಆದರೆ, ಇದುವರೆಗೆ ಮೀಸಲಾತಿ ನೀಡುವ ಕುರಿತು ಸ್ಪಷ್ಟವಾಗಿ ಹೇಳುತ್ತಿಲ್ಲ ಎಂದು  ಬಸವಜಯ ಮೃತ್ಯುಂಜಯ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more