Shivamogga: ಹೊಳಲೂರು ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ, ಒಂದೂವರೆ ತಿಂಗಳಲ್ಲಿ 7 ಕೋಟಿ ಬಳಸಿ ಅಭಿವೃದ್ಧಿ

Shivamogga: ಹೊಳಲೂರು ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ, ಒಂದೂವರೆ ತಿಂಗಳಲ್ಲಿ 7 ಕೋಟಿ ಬಳಸಿ ಅಭಿವೃದ್ಧಿ

Published : Mar 10, 2022, 06:16 PM IST

‘ಪಂಚಾಯತ್‌ ದಿವಸ್‌’ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕಿನ ಹೊಳಲೂರು ಗ್ರಾಮಕ್ಕೆ ಏ.24 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ. 
 

ಶಿವಮೊಗ್ಗ (ಮಾ. 10):  ‘ಪಂಚಾಯತ್‌ ದಿವಸ್‌’ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕಿನ ಹೊಳಲೂರು ಗ್ರಾಮಕ್ಕೆ ಏ.24 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ. 

ಈ ಬಗ್ಗೆ ಈಗಾಗಲೇ ಜಿಲ್ಲಾ ಪಂಚಾಯಿತಿ ಕಚೇರಿಗೆ ಪ್ರಧಾನಮಂತ್ರಿಗಳ ಕಚೇರಿಯಿಂದ ಪ್ರಾಥಮಿಕ ಮಾಹಿತಿ ಬಂದಿದೆ. ಆ ಪ್ರಕಾರ ಏ.24ರಂದು ಬೆಳಗ್ಗೆ 12 ಗಂಟೆಯಿಂದ 1 ಗಂಟೆವರೆಗೆ ಪ್ರಧಾನಮಂತ್ರಿ ಭೇಟಿ ನೀಡಲಿದ್ದಾರೆ. ದೇಶದ ಪ್ರಧಾನಿಯೊಬ್ಬರು ತಮ್ಮೂರಿಗೆ ಬರುವುದರ ಹಿನ್ನೆಲೆಯಲ್ಲಿ ಊರಿನಲ್ಲಿ ಹಬ್ಬದ ವಾತಾವರಣ ಕಂಡುಬರುತ್ತಿದೆ. ರಸ್ತೆಗಳ ನಿರ್ಮಾಣ, ಹೊಸ ಕಟ್ಟಡಗಳ ನಿರ್ಮಾಣ ನಡೆಯುತ್ತಿದ್ದು, ಕೆಲವು ಈಗಾಗಲೇ ಪೂರ್ಣಗೊಳ್ಳುವ ಹಂತದಲ್ಲಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more