Shivamogga: ಹೊಳಲೂರು ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ, ಒಂದೂವರೆ ತಿಂಗಳಲ್ಲಿ 7 ಕೋಟಿ ಬಳಸಿ ಅಭಿವೃದ್ಧಿ

Shivamogga: ಹೊಳಲೂರು ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ, ಒಂದೂವರೆ ತಿಂಗಳಲ್ಲಿ 7 ಕೋಟಿ ಬಳಸಿ ಅಭಿವೃದ್ಧಿ

Published : Mar 10, 2022, 06:16 PM IST

‘ಪಂಚಾಯತ್‌ ದಿವಸ್‌’ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕಿನ ಹೊಳಲೂರು ಗ್ರಾಮಕ್ಕೆ ಏ.24 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ. 
 

ಶಿವಮೊಗ್ಗ (ಮಾ. 10):  ‘ಪಂಚಾಯತ್‌ ದಿವಸ್‌’ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕಿನ ಹೊಳಲೂರು ಗ್ರಾಮಕ್ಕೆ ಏ.24 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ. 

ಈ ಬಗ್ಗೆ ಈಗಾಗಲೇ ಜಿಲ್ಲಾ ಪಂಚಾಯಿತಿ ಕಚೇರಿಗೆ ಪ್ರಧಾನಮಂತ್ರಿಗಳ ಕಚೇರಿಯಿಂದ ಪ್ರಾಥಮಿಕ ಮಾಹಿತಿ ಬಂದಿದೆ. ಆ ಪ್ರಕಾರ ಏ.24ರಂದು ಬೆಳಗ್ಗೆ 12 ಗಂಟೆಯಿಂದ 1 ಗಂಟೆವರೆಗೆ ಪ್ರಧಾನಮಂತ್ರಿ ಭೇಟಿ ನೀಡಲಿದ್ದಾರೆ. ದೇಶದ ಪ್ರಧಾನಿಯೊಬ್ಬರು ತಮ್ಮೂರಿಗೆ ಬರುವುದರ ಹಿನ್ನೆಲೆಯಲ್ಲಿ ಊರಿನಲ್ಲಿ ಹಬ್ಬದ ವಾತಾವರಣ ಕಂಡುಬರುತ್ತಿದೆ. ರಸ್ತೆಗಳ ನಿರ್ಮಾಣ, ಹೊಸ ಕಟ್ಟಡಗಳ ನಿರ್ಮಾಣ ನಡೆಯುತ್ತಿದ್ದು, ಕೆಲವು ಈಗಾಗಲೇ ಪೂರ್ಣಗೊಳ್ಳುವ ಹಂತದಲ್ಲಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more