‘ರಮೇಶ್ ಸಾವು ಸಹಜವಲ್ಲ, ಆತನನ್ನು ಮುಗಿಸಲಾಗಿದೆ’

Oct 13, 2019, 2:06 PM IST

ಪರಮೇಶ್ವರ್ ಪಿಎ ರಮೇಶ್ ಸಾವು ಸಹಜವಲ್ಲ, ಆತನನ್ನು ಮುಗಿಸಲಾಗಿದೆ. ರಮೇಶ್ ಸಾವಿಗೆ ಬೇರೆ ಕಾರಣಗಳಿವೆ. ಅದಕ್ಕೆ ಪರಮೇಶ್ವರ್ ಉತ್ತರಿಸಲಿ. ಆತನ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಯಬೇಕು ಎಂದು ರಮೇಶ್ ಸಾವಿಗೆ ಸ್ಫೋಟಕ ಟ್ವಿಸ್ಟ್ ಕೊಟ್ಟಿದ್ದಾರೆ ರೇಣುಕಾಚಾರ್ಯ.

ಅಕ್ಟೋಬರ್ 13ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: