ಸೆಂಟ್ರಲ್ ಜೈಲ್ ಈಗ ಟೆರರಿಸ್ಟ್ ಯುನಿವರ್ಸಿಟಿ: ಪರಪ್ಪನ ಅಗ್ರಹಾರದಲ್ಲಿ ಟೆರರ್ ಉಪನ್ಯಾಸಕರು ..!

ಸೆಂಟ್ರಲ್ ಜೈಲ್ ಈಗ ಟೆರರಿಸ್ಟ್ ಯುನಿವರ್ಸಿಟಿ: ಪರಪ್ಪನ ಅಗ್ರಹಾರದಲ್ಲಿ ಟೆರರ್ ಉಪನ್ಯಾಸಕರು ..!

Published : Jul 21, 2023, 12:57 PM IST

ಜೈಲಿಗೆ ಹೋದವನು, ಭಯಾನಕ ‘ಉಗ್ರ’ನಾಗಿ ಹೊರ ಬರ್ತಾನೆ 
ಪರಪ್ಪನ ಅಗ್ರಹಾರದಲ್ಲಿ ಟೆರರ್ ಉಪನ್ಯಾಸಕರು ಯಾರು ಗೊತ್ತಾ..? 
ಅಪರಾಧಿಗಳನ್ನು ತಿದ್ದುವ ಜೈಲು ‘ಉಗ್ರ’ವಾದಕ್ಕೆ ಬಡ್ತಿ ಕೊಡುತ್ತಿದೆ

ಶಿಕ್ಷೆ ಕೊಡಬೇಕಾದ ಜಾಗ ಉಗ್ರವಾದವನ್ನು ಬೋಧಿಸುತ್ತಿದೆ. ಯಾವ ಜಾಗದ ಕುರಿತು ಹೇಳ್ತಿದ್ದೇವೆ ಅನ್ನೋದು ಈಗಾಗ್ಲೇ ನಿಮಗೆ ಅರ್ಥವಾಗಿರುತ್ತೆ. ಬಿಡಿ. ಅಪರಾಧಿಗಳಿಗೆ ತನ್ನ ಶಿಕ್ಷೆ ಕೊಡಬೇಕಿದ್ದ ಬೆಂಗಳೂರಿನ ಪರಪ್ಪನ ಅಗ್ರಹಾರ(Parappana Agrahara ), ಕೊಲೆ ಕೇಸ್‌ನನಲ್ಲಿ ಜೈಲು ಸೇರಿದವರನ್ನು ಉಗ್ರರನ್ನಾಗಿಸಿ ಕಳುಹಿಸಿದೆ. ಹೌದು, ನಮ್ಮ ದುರ್ದೈವಕ್ಕೆ ಪರಪ್ಪನ ಅಗ್ರಹಾರದಲ್ಲಿ ಉಗ್ರ ಶಿಕ್ಷಣ( terror education) ಕುರಿತು ನಿಮಗೆ ಹೇಳಬೇಕಾಗಿದೆ. ನೀವು ಸಹ  ವಿಧಿಯಿಲ್ಲದ ಹೌದಾ, ಎಂದು ಉದ್ಘರಿಸಿ, ಕಣ್ಣು-ಕವಿ ಅರಳಿಸಿ, ಅಚ್ಚರಿಯಿಂದ ಈ ಉಗ್ರ ಶಿಕ್ಷಣ ಕುರಿತು ನೋಡಬೇಕಾಗಿದೆ. ಜೈಲು ಅಂತ ಯಾವುದನ್ನು ಕರೆಯುತ್ತಾರೆ, ಜೈಲಿಗೆ ಯಾರನ್ನು ಕಳಿಸಲಾಗುತ್ತೆ ಅನ್ನೋದು ಚಿಕ್ಕ ಮಕ್ಕಳಿಗೂ ಗೊತ್ತಿರುತ್ತೆ. ಆದ್ರೆ ಅದೇ ಜೈಲಿನಲಲ್ಲಿ ಈಗ ಉಗ್ರ ಶಿಕ್ಷಣ ನಡೆಯುತ್ತಿತ್ತು ಅನ್ನೋದು ನಮಗೆಲ್ಲ ಈಗ ತಿಳಿದುಬಂದಿದೆ. ಬೆಂಗಳೂರಿನ(Bengaluru) ಪರಪ್ಪನ ಅಗ್ರಹಾರದಲ್ಲಿ ಇದೆಲ್ಲ ನಡೆಯುತ್ತಿದೆ ಎಂದ್ರೆ ಈಗ್ಲೂ ನಂಬಲಾಗುತ್ತಿಲ್ಲ. ಜೈಲಿನಲ್ಲಿರುವ ಕೈದಿಗಳ ಕೈಗೆ ಮೊಬೈಲ್(Mobile) ಇರುತ್ತೆ, ಕೈದಿಗಳಿಗೆ ಸುಲಭವಾಗಿ ಗಾಂಜಾ , ಸಿಗರೇಟ್ , ಎಣ್ಣೆ ಸಿಗುತ್ತದೆ.

ಇದನ್ನೂ ವೀಕ್ಷಿಸಿ:  ಕಲಾಪದಲ್ಲಿ ನಡೆದೇ ಹೋಯ್ತು ಕೋಲಾಹಲ: ನೂಕಾಟ.. ತಳ್ಳಾಟ.. ಹೋರಾಟ..ನಂತರ ಏನಾಯ್ತು..?

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more