ಸೆಂಟ್ರಲ್ ಜೈಲ್ ಈಗ ಟೆರರಿಸ್ಟ್ ಯುನಿವರ್ಸಿಟಿ: ಪರಪ್ಪನ ಅಗ್ರಹಾರದಲ್ಲಿ ಟೆರರ್ ಉಪನ್ಯಾಸಕರು ..!

ಸೆಂಟ್ರಲ್ ಜೈಲ್ ಈಗ ಟೆರರಿಸ್ಟ್ ಯುನಿವರ್ಸಿಟಿ: ಪರಪ್ಪನ ಅಗ್ರಹಾರದಲ್ಲಿ ಟೆರರ್ ಉಪನ್ಯಾಸಕರು ..!

Published : Jul 21, 2023, 12:57 PM IST

ಜೈಲಿಗೆ ಹೋದವನು, ಭಯಾನಕ ‘ಉಗ್ರ’ನಾಗಿ ಹೊರ ಬರ್ತಾನೆ 
ಪರಪ್ಪನ ಅಗ್ರಹಾರದಲ್ಲಿ ಟೆರರ್ ಉಪನ್ಯಾಸಕರು ಯಾರು ಗೊತ್ತಾ..? 
ಅಪರಾಧಿಗಳನ್ನು ತಿದ್ದುವ ಜೈಲು ‘ಉಗ್ರ’ವಾದಕ್ಕೆ ಬಡ್ತಿ ಕೊಡುತ್ತಿದೆ

ಶಿಕ್ಷೆ ಕೊಡಬೇಕಾದ ಜಾಗ ಉಗ್ರವಾದವನ್ನು ಬೋಧಿಸುತ್ತಿದೆ. ಯಾವ ಜಾಗದ ಕುರಿತು ಹೇಳ್ತಿದ್ದೇವೆ ಅನ್ನೋದು ಈಗಾಗ್ಲೇ ನಿಮಗೆ ಅರ್ಥವಾಗಿರುತ್ತೆ. ಬಿಡಿ. ಅಪರಾಧಿಗಳಿಗೆ ತನ್ನ ಶಿಕ್ಷೆ ಕೊಡಬೇಕಿದ್ದ ಬೆಂಗಳೂರಿನ ಪರಪ್ಪನ ಅಗ್ರಹಾರ(Parappana Agrahara ), ಕೊಲೆ ಕೇಸ್‌ನನಲ್ಲಿ ಜೈಲು ಸೇರಿದವರನ್ನು ಉಗ್ರರನ್ನಾಗಿಸಿ ಕಳುಹಿಸಿದೆ. ಹೌದು, ನಮ್ಮ ದುರ್ದೈವಕ್ಕೆ ಪರಪ್ಪನ ಅಗ್ರಹಾರದಲ್ಲಿ ಉಗ್ರ ಶಿಕ್ಷಣ( terror education) ಕುರಿತು ನಿಮಗೆ ಹೇಳಬೇಕಾಗಿದೆ. ನೀವು ಸಹ  ವಿಧಿಯಿಲ್ಲದ ಹೌದಾ, ಎಂದು ಉದ್ಘರಿಸಿ, ಕಣ್ಣು-ಕವಿ ಅರಳಿಸಿ, ಅಚ್ಚರಿಯಿಂದ ಈ ಉಗ್ರ ಶಿಕ್ಷಣ ಕುರಿತು ನೋಡಬೇಕಾಗಿದೆ. ಜೈಲು ಅಂತ ಯಾವುದನ್ನು ಕರೆಯುತ್ತಾರೆ, ಜೈಲಿಗೆ ಯಾರನ್ನು ಕಳಿಸಲಾಗುತ್ತೆ ಅನ್ನೋದು ಚಿಕ್ಕ ಮಕ್ಕಳಿಗೂ ಗೊತ್ತಿರುತ್ತೆ. ಆದ್ರೆ ಅದೇ ಜೈಲಿನಲಲ್ಲಿ ಈಗ ಉಗ್ರ ಶಿಕ್ಷಣ ನಡೆಯುತ್ತಿತ್ತು ಅನ್ನೋದು ನಮಗೆಲ್ಲ ಈಗ ತಿಳಿದುಬಂದಿದೆ. ಬೆಂಗಳೂರಿನ(Bengaluru) ಪರಪ್ಪನ ಅಗ್ರಹಾರದಲ್ಲಿ ಇದೆಲ್ಲ ನಡೆಯುತ್ತಿದೆ ಎಂದ್ರೆ ಈಗ್ಲೂ ನಂಬಲಾಗುತ್ತಿಲ್ಲ. ಜೈಲಿನಲ್ಲಿರುವ ಕೈದಿಗಳ ಕೈಗೆ ಮೊಬೈಲ್(Mobile) ಇರುತ್ತೆ, ಕೈದಿಗಳಿಗೆ ಸುಲಭವಾಗಿ ಗಾಂಜಾ , ಸಿಗರೇಟ್ , ಎಣ್ಣೆ ಸಿಗುತ್ತದೆ.

ಇದನ್ನೂ ವೀಕ್ಷಿಸಿ:  ಕಲಾಪದಲ್ಲಿ ನಡೆದೇ ಹೋಯ್ತು ಕೋಲಾಹಲ: ನೂಕಾಟ.. ತಳ್ಳಾಟ.. ಹೋರಾಟ..ನಂತರ ಏನಾಯ್ತು..?

25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
Read more