'ನಮ್ಮ ಮಕ್ಕಳು ತಪ್ಪು ಮಾಡಿಲ್ಲ, ಬಿಟ್ಬಿಡಿ'; ಅಖಂಡ ಮನೆ ಮುಂದೆ ಹೈಡ್ರಾಮಾ

'ನಮ್ಮ ಮಕ್ಕಳು ತಪ್ಪು ಮಾಡಿಲ್ಲ, ಬಿಟ್ಬಿಡಿ'; ಅಖಂಡ ಮನೆ ಮುಂದೆ ಹೈಡ್ರಾಮಾ

Published : Aug 17, 2020, 05:54 PM IST

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ನಮ್ಮವರು ತಪ್ಪು ಮಾಡಿಲ್ಲ, ಗಲಭೆಯಲ್ಲಿ ಭಾಗಿಯಾಗಿಲ್ಲ ಎಂದು ಶಾಸಕ ಅಖಂಡ ಶ್ರೀನಿವಾಸ್ ಮನೆ ಮುಂದೆ ಮಹಿಳೆಯರು ಹೈಡ್ರಾಮಾ ಮಾಡಿದ್ದಾರೆ.  'ಗಲಭೆ ನಡೆಯುವ ವೇಳೆ ನಮ್ಮ ಮಕ್ಕಳು ಮನೆಯಲ್ಲಿಯೇ ಇದ್ದರು. ಅವರು ಯಾವುದೇ ತಪ್ಪು ಮಾಡಿಲ್ಲ. ಅವರನ್ನು ಬಿಡುಗಡೆಗೊಳಿಸಿ' ಎಂದು ಅಖಂಡ ಬಳಿ ಮಹಿಳೆಯರು ಮನವಿ ಮಾಡಿಕೊಂಡಿದ್ದಾರೆ. 

ಬೆಂಗಳೂರು (ಆ. 17): ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ನಮ್ಮವರು ತಪ್ಪು ಮಾಡಿಲ್ಲ, ಗಲಭೆಯಲ್ಲಿ ಭಾಗಿಯಾಗಿಲ್ಲ ಎಂದು ಶಾಸಕ ಅಖಂಡ ಶ್ರೀನಿವಾಸ್ ಮನೆ ಮುಂದೆ ಮಹಿಳೆಯರು ಹೈಡ್ರಾಮಾ ಮಾಡಿದ್ದಾರೆ. 

'ಗಲಭೆ ನಡೆಯುವ ವೇಳೆ ನಮ್ಮ ಮಕ್ಕಳು ಮನೆಯಲ್ಲಿಯೇ ಇದ್ದರು. ಅವರು ಯಾವುದೇ ತಪ್ಪು ಮಾಡಿಲ್ಲ. ಅವರನ್ನು ಬಿಡುಗಡೆಗೊಳಿಸಿ' ಎಂದು ಅಖಂಡ ಬಳಿ ಮಹಿಳೆಯರು ಮನವಿ ಮಾಡಿಕೊಂಡಿದ್ದಾರೆ. 'ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ತಪ್ಪು ಮಾಡಿಲ್ಲದವರಿಗೆ ಶಿಕ್ಷೆ ನೀಡಬೇಡಿ' ಎಂದು ಅಖಂಡ ಅವರು ಪೊಲೀಸರಿಗೆ ತಿಳಿಸಿದ್ಧಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!