ಜುಲೈನಲ್ಲಿ ಶಾಲೆ ಪುನರಾರಂಭಕ್ಕೆ ಪೋಷಕರ ವಿರೋಧ..!

ಜುಲೈನಲ್ಲಿ ಶಾಲೆ ಪುನರಾರಂಭಕ್ಕೆ ಪೋಷಕರ ವಿರೋಧ..!

Published : Jun 03, 2020, 04:38 PM IST

ಶಾಲೆಗಳಲ್ಲಿ ಜೂನ್ 08ನೇ ತಾರೀಕಿನಿಂದ ದಾಖಲಾತಿ ಪ್ರಕ್ರಿಯೆಗಳು ಆರಂಭವಾಗಲಿವೆ. ಜೂನ್ 10 ರಿಂದ 12ರೊಳಗೆ ಪೋಷಕರು SDMC ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲು ಸೂಚಿಸಲಾಗಿದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಈ ಕುರಿತಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ. 

ಬೆಂಗಳೂರು(ಜೂ.03): ಕೊರೋನಾ ಭೀತಿಯ ನಡುವೆಯೇ ಶಾಲೆಗಳ ಪುನಾರಾರಂಭಕ್ಕೆ ಸಿದ್ದತೆ ಶುರುವಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಜುಲೈನಿಂದ ಶಾಲೆ ತೆರೆತಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಶಾಲೆಗಳಲ್ಲಿ ಜೂನ್ 08ನೇ ತಾರೀಕಿನಿಂದ ದಾಖಲಾತಿ ಪ್ರಕ್ರಿಯೆಗಳು ಆರಂಭವಾಗಲಿವೆ. ಜೂನ್ 10 ರಿಂದ 12ರೊಳಗೆ ಪೋಷಕರು SDMC ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲು ಸೂಚಿಸಲಾಗಿದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಈ ಕುರಿತಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ. 

ಮೂರು ಹಂತದಲ್ಲಿ ಶಾಲೆ ಆರಂಭಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಜುಲೈ 01ರಿಂದ 4ರಿಂದ 7ನೇ ತರಗತಿ, ಜುಲೈ 15ರಿಂದ 1ರಿಂದ 3ನೇ ತರಗತಿ ಹಾಗೂ 8ರಿಂದ ಹತ್ತನೇ ತರಗತಿ. ಇನ್ನು ಜುಲೈ 20ರಿಂದ ಪೂರ್ವ ಪ್ರಾಥಮಿಕ ಶಾಲೆಗಳನ್ನು ತೆರೆಯಲು ಸರ್ಕಾರ ಚಿಂತಿಸಿದೆ.

ಆದರೆ ಸರ್ಕಾರದ ಈ ನಿರ್ಧಾರಕ್ಕೆ ಪೋಷಕರಿಂದ ಈಗಾಗಲೇ ವಿರೋಧಗಳು ವ್ಯಕ್ತವಾಗಿವೆ. ಮಕ್ಕಳ ಆರೋಗ್ಯದ ಕಾಳಜಿಯ ಕುರಿತಂತೆ ಪೋಷಕರು ಸುವರ್ಣ ನ್ಯೂಸ್‌ನಲ್ಲಿ ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!