ವರದಿಗೂ ಮುನ್ನವೇ ಇಂಪ್ಯಾಕ್ಟ್, ಇದು ಬಿಗ್ 3 ಮ್ಯಾಜಿಕ್..!

ವರದಿಗೂ ಮುನ್ನವೇ ಇಂಪ್ಯಾಕ್ಟ್, ಇದು ಬಿಗ್ 3 ಮ್ಯಾಜಿಕ್..!

Suvarna News   | Asianet News
Published : Jan 18, 2021, 02:05 PM ISTUpdated : Jan 18, 2021, 04:20 PM IST

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾ. ಹೊಯ್ಸಳ ಕ್ರೀಡಾಂಗಣದ ಪಕ್ಕ ಇರುವ ಪಾರ್ಕ್‌ನಲ್ಲಿ ಗಿಡಗಳು ಬೆಳೆದು ಮಕ್ಕಳು ಆಟವಾಡಲು ಆಗದಂತಾಗಿತ್ತು. ಈ ಅವ್ಯವಸ್ಥೆ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಬಿಗ್ 3 ವರದಿ ರೆಡಿ ಮಾಡಿತು.

ಚಿಕ್ಕಮಗಳೂರು (ಜ. 18):  ಮೂಡಿಗೆರೆ ತಾ. ಹೊಯ್ಸಳ ಕ್ರೀಡಾಂಗಣದ ಪಕ್ಕ ಇರುವ ಪಾರ್ಕ್‌ನಲ್ಲಿ ಗಿಡಗಳು ಬೆಳೆದು ಮಕ್ಕಳು ಆಟವಾಡಲು ಆಗದಂತಾಗಿತ್ತು. ಈ ಅವ್ಯವಸ್ಥೆ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಬಿಗ್ 3 ವರದಿ ರೆಡಿ ಮಾಡಿತು. ಪ್ರಸಾರಕ್ಕೂ ಮುನ್ನ ಪಾರ್ಕ್ ಫಟಾಫಟ್ ಕ್ಲೀನ್ ಆಯ್ತು... ಇಂತಹ ಮ್ಯಾಜಿಕ್ ನಡೆಯೋದು ಬಿಗ್ 3 ಯಲ್ಲಿ ಮಾತ್ರ..!

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!