ಹಳ್ಳ ಹಿಡಿದ ಬಿಜೆಪಿ ಸರ್ಕಾರದ ಯೋಜನೆ: ತುಕ್ಕು ಹಿಡಿದ ‘ಪಶು ಸಂಜೀವಿನಿ’ ಆ್ಯಂಬುಲೆನ್ಸ್ !

ಹಳ್ಳ ಹಿಡಿದ ಬಿಜೆಪಿ ಸರ್ಕಾರದ ಯೋಜನೆ: ತುಕ್ಕು ಹಿಡಿದ ‘ಪಶು ಸಂಜೀವಿನಿ’ ಆ್ಯಂಬುಲೆನ್ಸ್ !

Published : Aug 22, 2023, 11:08 AM IST

ಬಿಜೆಪಿ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗೆ ಕಾಂಗ್ರೆಸ್ ಸರ್ಕಾರ ಎಳ್ಳುನೀರು ಬಿಟ್ಟಂತೆ ಕಾಣುತ್ತಿದೆ. ಹಸುಗಳ ರಕ್ಷಣೆಗಾಗಿ ಪಶು ಸಂಜೀವಿನಿ ಆ್ಯಂಬುಲೆನ್ಸ್ ಯೋಜನೆ ಈಗ ಹಳ್ಳ ಹಿಡಿದೆ. ಬಳ್ಳಾರಿ ಆಸ್ಪತ್ರೆಗಳ ಮುಂದೆ ಆ್ಯಂಬುಲೆನ್ಸ್ ತುಕ್ಕು ಹಿಡಿಯುತ್ತಿದಿದ್,ದು ಕೊಟ್ಯಾಂತರ ರೂಪಾಯಿ ಮಣ್ಣುಪಾಲಾಗಿದೆ.
 

ಬಿಜೆಪಿ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಪಶು ಸಂಜೀವಿನಿ ಆ್ಯಂಬುಲೆನ್ಸ್ (Pashu Sanjeevini Ambulance)ಕೂಡ ಒಂದು..ಹಿಂದೆ ಸಚಿವರಾಗಿದ್ದ ಪ್ರಭು ಚಾವ್ಹಾಣ್ ಕನಸಿನ ಕೂಸು ಈಗ ಹಳ್ಳ ಹಿಡಿದಿದೆ. ಮನುಷ್ಯರಂತೆ ಪ್ರಾಣಿಗಳು ಆರೋಗ್ಯದ ಸಮಸ್ಯೆಯಾದ್ರೆ ಸಹಾಯವಾಗಲಿ ಬಿಜೆಪಿ(BJP) ಅವಧಿಯಲ್ಲಿ ಪಶು ಸಂಜೀವಿನಿ ಯೋಜನೆ(Pashu Sanjeevini Yojana) ಜಾರಿಗೊಳಿಸಲಾಗಿತ್ತು. ಏಕಕಾಲದಲ್ಲಿ 275 ಆ್ಯಂಬುಲೆನ್ಸ್‌ಗೆ ಚಾಲನೆ ನೀಡಲಾಗಿತ್ತು. ಆದ್ರೆ ಈ ಯೋಜನೆಗೆ ಕಾಂಗ್ರೆಸ್ ಸರ್ಕಾರ ಎಳ್ಳುನೀರು ಬಿಟ್ಟಂತೆ ಕಾಣುತ್ತಿದೆ. ಸರಿಯಾದ ನಿರ್ವಹಣೆ ಇಲ್ಲದೇ ಬಳ್ಳಾರಿಯ ಪಶುಸಂಗೋಪನೆ ಆಸ್ಪತ್ರೆ ಮುಂದೆ ಆ್ಯಂಬುಲೆನ್ಸ್‌ಗಳು ತುಕ್ಕು ಹಿಡಿಯುತ್ತಿವೆ. ಪಶು ಸಂಗೋಪನಾ ಇಲಾಖೆಯಲ್ಲಿ ದೊಡ್ಡ ಮಟ್ಟದಲ್ಲಿ ಬದಲಾವಣೆ ಮಾಡಲು ಈ ಯೋಜನೆ ಘೋಷಿಸಲಾಗಿತ್ತು. 108 ಆ್ಯಂಬುಲೆನ್ಸ್ ಮಾದರಿಯಲ್ಲೇ ಹಸುಗಳಿಗೆ ತಕ್ಷಣ ಚಿಕಿತ್ಸೆ ಕೊಡಿಸಬೇಕು ಅಂತಾ ಪ್ರತಿ ಜಿಲ್ಲೆಗೆ ಈ ಯೋಜನೆ ಜಾರಿಗೊಳಿಸಿತ್ತು.ಅಲ್ದೆ ಇದರ ನಿರ್ವಹಣೆಯನ್ನ ಖಾಸಗಿ ಏಜೆನ್ಸಿಗೆ ನೀಡಿತ್ತು. ಆದ್ರೆ ಸರ್ಕಾರ, ಏಜೆನ್ಸಿ ಮುಂದೆ ಹೊಂದಾಣಿಕೆ ಕೊರತೆಯಿಂದ ಬಹುತೇಕ ಆ್ಯಂಬುಲೆನ್ಸ್‌ಗಳು ಮೊಲೆ ಗುಂಪಾಗಿವೆ.

ಇದನ್ನೂ ವೀಕ್ಷಿಸಿ:  ಯಾದಗಿರಿ ನಗರಸಭೆಯಲ್ಲಿ ಭಾರೀ ಗೋಲ್ಮಾಲ್ ಆರೋಪ: ಅಕ್ರಮ ಬಯಲಿಗೆಳೆದ ಪೌರಾಯುಕ್ತರಿಗೆ ಜೀವ ಬೆದರಿಕೆ !

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more