ಹಳ್ಳ ಹಿಡಿದ ಬಿಜೆಪಿ ಸರ್ಕಾರದ ಯೋಜನೆ: ತುಕ್ಕು ಹಿಡಿದ ‘ಪಶು ಸಂಜೀವಿನಿ’ ಆ್ಯಂಬುಲೆನ್ಸ್ !

ಹಳ್ಳ ಹಿಡಿದ ಬಿಜೆಪಿ ಸರ್ಕಾರದ ಯೋಜನೆ: ತುಕ್ಕು ಹಿಡಿದ ‘ಪಶು ಸಂಜೀವಿನಿ’ ಆ್ಯಂಬುಲೆನ್ಸ್ !

Published : Aug 22, 2023, 11:08 AM IST

ಬಿಜೆಪಿ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗೆ ಕಾಂಗ್ರೆಸ್ ಸರ್ಕಾರ ಎಳ್ಳುನೀರು ಬಿಟ್ಟಂತೆ ಕಾಣುತ್ತಿದೆ. ಹಸುಗಳ ರಕ್ಷಣೆಗಾಗಿ ಪಶು ಸಂಜೀವಿನಿ ಆ್ಯಂಬುಲೆನ್ಸ್ ಯೋಜನೆ ಈಗ ಹಳ್ಳ ಹಿಡಿದೆ. ಬಳ್ಳಾರಿ ಆಸ್ಪತ್ರೆಗಳ ಮುಂದೆ ಆ್ಯಂಬುಲೆನ್ಸ್ ತುಕ್ಕು ಹಿಡಿಯುತ್ತಿದಿದ್,ದು ಕೊಟ್ಯಾಂತರ ರೂಪಾಯಿ ಮಣ್ಣುಪಾಲಾಗಿದೆ.
 

ಬಿಜೆಪಿ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಪಶು ಸಂಜೀವಿನಿ ಆ್ಯಂಬುಲೆನ್ಸ್ (Pashu Sanjeevini Ambulance)ಕೂಡ ಒಂದು..ಹಿಂದೆ ಸಚಿವರಾಗಿದ್ದ ಪ್ರಭು ಚಾವ್ಹಾಣ್ ಕನಸಿನ ಕೂಸು ಈಗ ಹಳ್ಳ ಹಿಡಿದಿದೆ. ಮನುಷ್ಯರಂತೆ ಪ್ರಾಣಿಗಳು ಆರೋಗ್ಯದ ಸಮಸ್ಯೆಯಾದ್ರೆ ಸಹಾಯವಾಗಲಿ ಬಿಜೆಪಿ(BJP) ಅವಧಿಯಲ್ಲಿ ಪಶು ಸಂಜೀವಿನಿ ಯೋಜನೆ(Pashu Sanjeevini Yojana) ಜಾರಿಗೊಳಿಸಲಾಗಿತ್ತು. ಏಕಕಾಲದಲ್ಲಿ 275 ಆ್ಯಂಬುಲೆನ್ಸ್‌ಗೆ ಚಾಲನೆ ನೀಡಲಾಗಿತ್ತು. ಆದ್ರೆ ಈ ಯೋಜನೆಗೆ ಕಾಂಗ್ರೆಸ್ ಸರ್ಕಾರ ಎಳ್ಳುನೀರು ಬಿಟ್ಟಂತೆ ಕಾಣುತ್ತಿದೆ. ಸರಿಯಾದ ನಿರ್ವಹಣೆ ಇಲ್ಲದೇ ಬಳ್ಳಾರಿಯ ಪಶುಸಂಗೋಪನೆ ಆಸ್ಪತ್ರೆ ಮುಂದೆ ಆ್ಯಂಬುಲೆನ್ಸ್‌ಗಳು ತುಕ್ಕು ಹಿಡಿಯುತ್ತಿವೆ. ಪಶು ಸಂಗೋಪನಾ ಇಲಾಖೆಯಲ್ಲಿ ದೊಡ್ಡ ಮಟ್ಟದಲ್ಲಿ ಬದಲಾವಣೆ ಮಾಡಲು ಈ ಯೋಜನೆ ಘೋಷಿಸಲಾಗಿತ್ತು. 108 ಆ್ಯಂಬುಲೆನ್ಸ್ ಮಾದರಿಯಲ್ಲೇ ಹಸುಗಳಿಗೆ ತಕ್ಷಣ ಚಿಕಿತ್ಸೆ ಕೊಡಿಸಬೇಕು ಅಂತಾ ಪ್ರತಿ ಜಿಲ್ಲೆಗೆ ಈ ಯೋಜನೆ ಜಾರಿಗೊಳಿಸಿತ್ತು.ಅಲ್ದೆ ಇದರ ನಿರ್ವಹಣೆಯನ್ನ ಖಾಸಗಿ ಏಜೆನ್ಸಿಗೆ ನೀಡಿತ್ತು. ಆದ್ರೆ ಸರ್ಕಾರ, ಏಜೆನ್ಸಿ ಮುಂದೆ ಹೊಂದಾಣಿಕೆ ಕೊರತೆಯಿಂದ ಬಹುತೇಕ ಆ್ಯಂಬುಲೆನ್ಸ್‌ಗಳು ಮೊಲೆ ಗುಂಪಾಗಿವೆ.

ಇದನ್ನೂ ವೀಕ್ಷಿಸಿ:  ಯಾದಗಿರಿ ನಗರಸಭೆಯಲ್ಲಿ ಭಾರೀ ಗೋಲ್ಮಾಲ್ ಆರೋಪ: ಅಕ್ರಮ ಬಯಲಿಗೆಳೆದ ಪೌರಾಯುಕ್ತರಿಗೆ ಜೀವ ಬೆದರಿಕೆ !

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more