ಸೋಂಕಿತರಿಗೆ ಚಿಕಿತ್ಸೆಯೂ ಇಲ್ಲ, ಊಟವೂ ಇಲ್ಲ: ಕೋವಿಡ್ ಆಸ್ಪತ್ರೆ ಅವ್ಯವಸ್ಥೆ ಇದು.!

ಸೋಂಕಿತರಿಗೆ ಚಿಕಿತ್ಸೆಯೂ ಇಲ್ಲ, ಊಟವೂ ಇಲ್ಲ: ಕೋವಿಡ್ ಆಸ್ಪತ್ರೆ ಅವ್ಯವಸ್ಥೆ ಇದು.!

Published : Jun 23, 2020, 01:12 PM IST

ಇಡೀ ರಾಜ್ಯವೇ ನೋಡಬೇಕಾದ ಸುದ್ದಿ ಇದು. ಕೋವಿಡ್ ಆಸ್ಪತ್ರೆಗಳ ಕರ್ಮಕಾಂಡವನ್ನು ಸುವರ್ಣ ನ್ಯೂಸ್ ಬಯಲು ಮಾಡುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರೂ ಆಸ್ಪತ್ರೆಗಳಲ್ಲಿ ವ್ಯವಸ್ಥೆ ಸುಧಾರಿಸಿಲ್ಲ. ಸೋಂಕಿತರಿಗೆ ಊಟ ಅಷ್ಟೇ ಅಲ್ಲ ಚಿಕಿತ್ಸೆಯೂ ಸಿಗುತ್ತಿಲ್ಲ. ವೈದ್ಯರು ಪರೀಕ್ಷೆಯನ್ನೂ ಮಾಡುತ್ತಿಲ್ಲ. ಚಿಕಿತ್ಸೆಯನ್ನೂ ಕೊಡುತ್ತಿಲ್ಲ. ಕೋವಿಡ್ ಆಸ್ಪತ್ರೆಗಳ ಅವ್ಯವಸ್ಥೆಯನ್ನು ಸೋಂಕಿತರು ಬಹಿರಂಗಪಡಿಸಿದ್ದಾರೆ. ಆಸ್ಪತ್ರೆಯ ಅವ್ಯವಸ್ಥೆಯನ್ನು ಅವರ ಮಾತುಗಳಲ್ಲೇ ಕೇಳಿ..!
 

ಬೆಂಗಳೂರು (ಜೂ. 23): ಇಡೀ ರಾಜ್ಯವೇ ನೋಡಬೇಕಾದ ಸುದ್ದಿ ಇದು. ಕೋವಿಡ್ ಆಸ್ಪತ್ರೆಗಳ ಕರ್ಮಕಾಂಡವನ್ನು ಸುವರ್ಣ ನ್ಯೂಸ್ ಬಯಲು ಮಾಡುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರೂ ಆಸ್ಪತ್ರೆಗಳಲ್ಲಿ ವ್ಯವಸ್ಥೆ ಸುಧಾರಿಸಿಲ್ಲ. ಸೋಂಕಿತರಿಗೆ ಊಟ ಅಷ್ಟೇ ಅಲ್ಲ ಚಿಕಿತ್ಸೆಯೂ ಸಿಗುತ್ತಿಲ್ಲ. ವೈದ್ಯರು ಪರೀಕ್ಷೆಯನ್ನೂ ಮಾಡುತ್ತಿಲ್ಲ. ಚಿಕಿತ್ಸೆಯನ್ನೂ ಕೊಡುತ್ತಿಲ್ಲ. ಕೋವಿಡ್ ಆಸ್ಪತ್ರೆಗಳ ಅವ್ಯವಸ್ಥೆಯನ್ನು ಸೋಂಕಿತರು ಬಹಿರಂಗಪಡಿಸಿದ್ದಾರೆ. ಆಸ್ಪತ್ರೆಯ ಅವ್ಯವಸ್ಥೆಯನ್ನು ಅವರ ಮಾತುಗಳಲ್ಲೇ ಕೇಳಿ..!


 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!