ಸೋಂಕಿತರಿಗೆ ಚಿಕಿತ್ಸೆಯೂ ಇಲ್ಲ, ಊಟವೂ ಇಲ್ಲ: ಕೋವಿಡ್ ಆಸ್ಪತ್ರೆ ಅವ್ಯವಸ್ಥೆ ಇದು.!

ಸೋಂಕಿತರಿಗೆ ಚಿಕಿತ್ಸೆಯೂ ಇಲ್ಲ, ಊಟವೂ ಇಲ್ಲ: ಕೋವಿಡ್ ಆಸ್ಪತ್ರೆ ಅವ್ಯವಸ್ಥೆ ಇದು.!

Published : Jun 23, 2020, 01:12 PM IST

ಇಡೀ ರಾಜ್ಯವೇ ನೋಡಬೇಕಾದ ಸುದ್ದಿ ಇದು. ಕೋವಿಡ್ ಆಸ್ಪತ್ರೆಗಳ ಕರ್ಮಕಾಂಡವನ್ನು ಸುವರ್ಣ ನ್ಯೂಸ್ ಬಯಲು ಮಾಡುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರೂ ಆಸ್ಪತ್ರೆಗಳಲ್ಲಿ ವ್ಯವಸ್ಥೆ ಸುಧಾರಿಸಿಲ್ಲ. ಸೋಂಕಿತರಿಗೆ ಊಟ ಅಷ್ಟೇ ಅಲ್ಲ ಚಿಕಿತ್ಸೆಯೂ ಸಿಗುತ್ತಿಲ್ಲ. ವೈದ್ಯರು ಪರೀಕ್ಷೆಯನ್ನೂ ಮಾಡುತ್ತಿಲ್ಲ. ಚಿಕಿತ್ಸೆಯನ್ನೂ ಕೊಡುತ್ತಿಲ್ಲ. ಕೋವಿಡ್ ಆಸ್ಪತ್ರೆಗಳ ಅವ್ಯವಸ್ಥೆಯನ್ನು ಸೋಂಕಿತರು ಬಹಿರಂಗಪಡಿಸಿದ್ದಾರೆ. ಆಸ್ಪತ್ರೆಯ ಅವ್ಯವಸ್ಥೆಯನ್ನು ಅವರ ಮಾತುಗಳಲ್ಲೇ ಕೇಳಿ..!
 

ಬೆಂಗಳೂರು (ಜೂ. 23): ಇಡೀ ರಾಜ್ಯವೇ ನೋಡಬೇಕಾದ ಸುದ್ದಿ ಇದು. ಕೋವಿಡ್ ಆಸ್ಪತ್ರೆಗಳ ಕರ್ಮಕಾಂಡವನ್ನು ಸುವರ್ಣ ನ್ಯೂಸ್ ಬಯಲು ಮಾಡುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರೂ ಆಸ್ಪತ್ರೆಗಳಲ್ಲಿ ವ್ಯವಸ್ಥೆ ಸುಧಾರಿಸಿಲ್ಲ. ಸೋಂಕಿತರಿಗೆ ಊಟ ಅಷ್ಟೇ ಅಲ್ಲ ಚಿಕಿತ್ಸೆಯೂ ಸಿಗುತ್ತಿಲ್ಲ. ವೈದ್ಯರು ಪರೀಕ್ಷೆಯನ್ನೂ ಮಾಡುತ್ತಿಲ್ಲ. ಚಿಕಿತ್ಸೆಯನ್ನೂ ಕೊಡುತ್ತಿಲ್ಲ. ಕೋವಿಡ್ ಆಸ್ಪತ್ರೆಗಳ ಅವ್ಯವಸ್ಥೆಯನ್ನು ಸೋಂಕಿತರು ಬಹಿರಂಗಪಡಿಸಿದ್ದಾರೆ. ಆಸ್ಪತ್ರೆಯ ಅವ್ಯವಸ್ಥೆಯನ್ನು ಅವರ ಮಾತುಗಳಲ್ಲೇ ಕೇಳಿ..!


 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!