ಸೋಂಕಿತರಿಗೆ ಚಿಕಿತ್ಸೆಯೂ ಇಲ್ಲ, ಊಟವೂ ಇಲ್ಲ: ಕೋವಿಡ್ ಆಸ್ಪತ್ರೆ ಅವ್ಯವಸ್ಥೆ ಇದು.!

ಸೋಂಕಿತರಿಗೆ ಚಿಕಿತ್ಸೆಯೂ ಇಲ್ಲ, ಊಟವೂ ಇಲ್ಲ: ಕೋವಿಡ್ ಆಸ್ಪತ್ರೆ ಅವ್ಯವಸ್ಥೆ ಇದು.!

Published : Jun 23, 2020, 01:12 PM IST

ಇಡೀ ರಾಜ್ಯವೇ ನೋಡಬೇಕಾದ ಸುದ್ದಿ ಇದು. ಕೋವಿಡ್ ಆಸ್ಪತ್ರೆಗಳ ಕರ್ಮಕಾಂಡವನ್ನು ಸುವರ್ಣ ನ್ಯೂಸ್ ಬಯಲು ಮಾಡುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರೂ ಆಸ್ಪತ್ರೆಗಳಲ್ಲಿ ವ್ಯವಸ್ಥೆ ಸುಧಾರಿಸಿಲ್ಲ. ಸೋಂಕಿತರಿಗೆ ಊಟ ಅಷ್ಟೇ ಅಲ್ಲ ಚಿಕಿತ್ಸೆಯೂ ಸಿಗುತ್ತಿಲ್ಲ. ವೈದ್ಯರು ಪರೀಕ್ಷೆಯನ್ನೂ ಮಾಡುತ್ತಿಲ್ಲ. ಚಿಕಿತ್ಸೆಯನ್ನೂ ಕೊಡುತ್ತಿಲ್ಲ. ಕೋವಿಡ್ ಆಸ್ಪತ್ರೆಗಳ ಅವ್ಯವಸ್ಥೆಯನ್ನು ಸೋಂಕಿತರು ಬಹಿರಂಗಪಡಿಸಿದ್ದಾರೆ. ಆಸ್ಪತ್ರೆಯ ಅವ್ಯವಸ್ಥೆಯನ್ನು ಅವರ ಮಾತುಗಳಲ್ಲೇ ಕೇಳಿ..!
 

ಬೆಂಗಳೂರು (ಜೂ. 23): ಇಡೀ ರಾಜ್ಯವೇ ನೋಡಬೇಕಾದ ಸುದ್ದಿ ಇದು. ಕೋವಿಡ್ ಆಸ್ಪತ್ರೆಗಳ ಕರ್ಮಕಾಂಡವನ್ನು ಸುವರ್ಣ ನ್ಯೂಸ್ ಬಯಲು ಮಾಡುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರೂ ಆಸ್ಪತ್ರೆಗಳಲ್ಲಿ ವ್ಯವಸ್ಥೆ ಸುಧಾರಿಸಿಲ್ಲ. ಸೋಂಕಿತರಿಗೆ ಊಟ ಅಷ್ಟೇ ಅಲ್ಲ ಚಿಕಿತ್ಸೆಯೂ ಸಿಗುತ್ತಿಲ್ಲ. ವೈದ್ಯರು ಪರೀಕ್ಷೆಯನ್ನೂ ಮಾಡುತ್ತಿಲ್ಲ. ಚಿಕಿತ್ಸೆಯನ್ನೂ ಕೊಡುತ್ತಿಲ್ಲ. ಕೋವಿಡ್ ಆಸ್ಪತ್ರೆಗಳ ಅವ್ಯವಸ್ಥೆಯನ್ನು ಸೋಂಕಿತರು ಬಹಿರಂಗಪಡಿಸಿದ್ದಾರೆ. ಆಸ್ಪತ್ರೆಯ ಅವ್ಯವಸ್ಥೆಯನ್ನು ಅವರ ಮಾತುಗಳಲ್ಲೇ ಕೇಳಿ..!


 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!