ಕೋವಿಡ್‌ನಿಂದ ಮೃತಪಟ್ಟವರ ಪಕ್ಕದಲ್ಲೇ  ಸೋಂಕಿತರ ಚಿಕಿತ್ಸೆ, ಮಳವಳ್ಳಿ ಆಸ್ಪತ್ರೆಯ ಅವ್ಯವಸ್ಥೆ

ಕೋವಿಡ್‌ನಿಂದ ಮೃತಪಟ್ಟವರ ಪಕ್ಕದಲ್ಲೇ ಸೋಂಕಿತರ ಚಿಕಿತ್ಸೆ, ಮಳವಳ್ಳಿ ಆಸ್ಪತ್ರೆಯ ಅವ್ಯವಸ್ಥೆ

Suvarna News   | Asianet News
Published : May 08, 2021, 03:22 PM ISTUpdated : May 08, 2021, 03:59 PM IST

ಕೋವಿಡ್‌ನಿಂದ ಮೃತಪಟ್ಟವರ ಪಕ್ಕದಲ್ಲೇ  ಸೋಂಕಿತರ ಚಿಕಿತ್ಸೆ, ಮಳವಳ್ಳಿ ತಾಲ್ಲೂಕು ಆಸ್ಪತ್ರೆಯಲ್ಲಿ ಕಂಡು ಬಂದ ದೃಶ್ಯವಿದು. ಎರಡು ಮೃತದೇಹವನ್ನು ಸೋಂಕಿತರ ವಾರ್ಡ್‌ನಲ್ಲೇ ಇಡಲಾಗಿತ್ತು. 

ಮಂಡ್ಯ (ಮೇ. 08):  ಕೋವಿಡ್‌ನಿಂದ ಮೃತಪಟ್ಟವರ ಪಕ್ಕದಲ್ಲೇ  ಸೋಂಕಿತರ ಚಿಕಿತ್ಸೆ, ಮಳವಳ್ಳಿ ತಾಲ್ಲೂಕು ಆಸ್ಪತ್ರೆಯಲ್ಲಿ ಕಂಡು ಬಂದ ದೃಶ್ಯವಿದು. ಎರಡು ಮೃತದೇಹವನ್ನು ಸೋಂಕಿತರ ವಾರ್ಡ್‌ನಲ್ಲೇ ಇಡಲಾಗಿತ್ತು. ಒಂದು ಕಡೆ ಸೋಂಕಿನಿಂದ ಆತಂಕಗೊಂಡಿದ್ರೆ, ಮೃತದೇಹವನ್ನು ನೋಡಿ ಇನ್ನಷ್ಟು ಗಾಬರಿಗೊಂಡಿದ್ದಾರೆ. ಶವವನ್ನು ಸ್ಥಳಾಂತರಿಸುವಂತೆ ಸೋಂಕಿತರು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ