ಕೋವಿಡ್‌ನಿಂದ ಮೃತಪಟ್ಟವರ ಪಕ್ಕದಲ್ಲೇ  ಸೋಂಕಿತರ ಚಿಕಿತ್ಸೆ, ಮಳವಳ್ಳಿ ಆಸ್ಪತ್ರೆಯ ಅವ್ಯವಸ್ಥೆ

ಕೋವಿಡ್‌ನಿಂದ ಮೃತಪಟ್ಟವರ ಪಕ್ಕದಲ್ಲೇ ಸೋಂಕಿತರ ಚಿಕಿತ್ಸೆ, ಮಳವಳ್ಳಿ ಆಸ್ಪತ್ರೆಯ ಅವ್ಯವಸ್ಥೆ

Published : May 08, 2021, 03:22 PM ISTUpdated : May 08, 2021, 03:59 PM IST

ಕೋವಿಡ್‌ನಿಂದ ಮೃತಪಟ್ಟವರ ಪಕ್ಕದಲ್ಲೇ  ಸೋಂಕಿತರ ಚಿಕಿತ್ಸೆ, ಮಳವಳ್ಳಿ ತಾಲ್ಲೂಕು ಆಸ್ಪತ್ರೆಯಲ್ಲಿ ಕಂಡು ಬಂದ ದೃಶ್ಯವಿದು. ಎರಡು ಮೃತದೇಹವನ್ನು ಸೋಂಕಿತರ ವಾರ್ಡ್‌ನಲ್ಲೇ ಇಡಲಾಗಿತ್ತು. 

ಮಂಡ್ಯ (ಮೇ. 08):  ಕೋವಿಡ್‌ನಿಂದ ಮೃತಪಟ್ಟವರ ಪಕ್ಕದಲ್ಲೇ  ಸೋಂಕಿತರ ಚಿಕಿತ್ಸೆ, ಮಳವಳ್ಳಿ ತಾಲ್ಲೂಕು ಆಸ್ಪತ್ರೆಯಲ್ಲಿ ಕಂಡು ಬಂದ ದೃಶ್ಯವಿದು. ಎರಡು ಮೃತದೇಹವನ್ನು ಸೋಂಕಿತರ ವಾರ್ಡ್‌ನಲ್ಲೇ ಇಡಲಾಗಿತ್ತು. ಒಂದು ಕಡೆ ಸೋಂಕಿನಿಂದ ಆತಂಕಗೊಂಡಿದ್ರೆ, ಮೃತದೇಹವನ್ನು ನೋಡಿ ಇನ್ನಷ್ಟು ಗಾಬರಿಗೊಂಡಿದ್ದಾರೆ. ಶವವನ್ನು ಸ್ಥಳಾಂತರಿಸುವಂತೆ ಸೋಂಕಿತರು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!