ಭರವಸೆ ಪಟ್ಟಿ ತಂದರೆ ಮಾತ್ರ ಊರಿಗೆ ಪ್ರವೇಶ, ಸಚಿವ ನಾರಾಯಣ ಸ್ವಾಮಿಗೆ ಗೊಲ್ಲರಹಟ್ಟಿ ಜನರ ಡಿಮ್ಯಾಂಡ್!

ಭರವಸೆ ಪಟ್ಟಿ ತಂದರೆ ಮಾತ್ರ ಊರಿಗೆ ಪ್ರವೇಶ, ಸಚಿವ ನಾರಾಯಣ ಸ್ವಾಮಿಗೆ ಗೊಲ್ಲರಹಟ್ಟಿ ಜನರ ಡಿಮ್ಯಾಂಡ್!

Published : Jul 10, 2021, 10:19 AM ISTUpdated : Jul 10, 2021, 10:35 AM IST

- ಚಿತ್ರದುರ್ಗ ಸಂಸದರಾದ ನಾರಾಯಣ ಸ್ವಾಮಿಯವರಿಗೆ ಕೇಂದ್ರ ಸಚಿವ ಸ್ಥಾನ

- ಕೇಂದ್ರ ಸಚಿವರಾದರೂ ಜಾತಿ ತಾರತಮ್ಯದ ಬಿಸಿ

- ಊರಿಗೆ ಬರುವುದಾದರೆ ಭರವಸೆಯ ಪಟ್ಟಿ ತನ್ನಿ ಎಂದ ಗೊಲ್ಲರಹಟ್ಟಿ ಗ್ರಾಮಸ್ಥರು

ಬೆಂಗಳೂರು (ಜು. 09) : ಚಿತ್ರದುರ್ಗ ಸಂಸದರಾದ ನಾರಾಯಣ ಸ್ವಾಮಿಯವರಿಗೆ ಕೇಂದ್ರ ಸಚಿವ ಸ್ಥಾನ ಸಿಕ್ಕಿದೆ. ಕೇಂದ್ರ ಸಚಿವರಾದರೂ ಜಾತಿ ತಾರತಮ್ಯದ ಬಿಸಿ ತಟ್ಟದೇ ಇರಲಿಲ್ಲ. ಸಚಿವರಾದ ಬೆನ್ನಲ್ಲೇ ನಾರಾಯಣ ಸ್ವಾಮಿಯವರು ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಗೊಲ್ಲರಹಟ್ಟಿಗೆ ಬಂದ ಸಂದರ್ಭದಲ್ಲಿ ಬಬಿಷ್ಕಾರ ಹಾಕಲಾಗಿತ್ತು. ಬಳಿಕ ಅದ್ದೂರಿಯಾಗಿ ಸ್ವಾಗತಿಸಿ, ತಮ್ಮ ನಡೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದರು. ಇದೆಲ್ಲಾ ಹಳೇ ಕಥೆ. ಈಗ ಮತ್ತೆ ಹಟ್ಟಿಗೆ ಬರುವುದಾದರೆ, ಭರವಸೆಯ ಪಟ್ಟಿ ತರಲಿ. ಅಂದು ಕೊಟ್ಟ ಭರವಸೆ ಈಡೇರಿಸಲಿ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!