ಭರವಸೆ ಪಟ್ಟಿ ತಂದರೆ ಮಾತ್ರ ಊರಿಗೆ ಪ್ರವೇಶ, ಸಚಿವ ನಾರಾಯಣ ಸ್ವಾಮಿಗೆ ಗೊಲ್ಲರಹಟ್ಟಿ ಜನರ ಡಿಮ್ಯಾಂಡ್!

ಭರವಸೆ ಪಟ್ಟಿ ತಂದರೆ ಮಾತ್ರ ಊರಿಗೆ ಪ್ರವೇಶ, ಸಚಿವ ನಾರಾಯಣ ಸ್ವಾಮಿಗೆ ಗೊಲ್ಲರಹಟ್ಟಿ ಜನರ ಡಿಮ್ಯಾಂಡ್!

Published : Jul 10, 2021, 10:19 AM ISTUpdated : Jul 10, 2021, 10:35 AM IST

- ಚಿತ್ರದುರ್ಗ ಸಂಸದರಾದ ನಾರಾಯಣ ಸ್ವಾಮಿಯವರಿಗೆ ಕೇಂದ್ರ ಸಚಿವ ಸ್ಥಾನ

- ಕೇಂದ್ರ ಸಚಿವರಾದರೂ ಜಾತಿ ತಾರತಮ್ಯದ ಬಿಸಿ

- ಊರಿಗೆ ಬರುವುದಾದರೆ ಭರವಸೆಯ ಪಟ್ಟಿ ತನ್ನಿ ಎಂದ ಗೊಲ್ಲರಹಟ್ಟಿ ಗ್ರಾಮಸ್ಥರು

ಬೆಂಗಳೂರು (ಜು. 09) : ಚಿತ್ರದುರ್ಗ ಸಂಸದರಾದ ನಾರಾಯಣ ಸ್ವಾಮಿಯವರಿಗೆ ಕೇಂದ್ರ ಸಚಿವ ಸ್ಥಾನ ಸಿಕ್ಕಿದೆ. ಕೇಂದ್ರ ಸಚಿವರಾದರೂ ಜಾತಿ ತಾರತಮ್ಯದ ಬಿಸಿ ತಟ್ಟದೇ ಇರಲಿಲ್ಲ. ಸಚಿವರಾದ ಬೆನ್ನಲ್ಲೇ ನಾರಾಯಣ ಸ್ವಾಮಿಯವರು ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಗೊಲ್ಲರಹಟ್ಟಿಗೆ ಬಂದ ಸಂದರ್ಭದಲ್ಲಿ ಬಬಿಷ್ಕಾರ ಹಾಕಲಾಗಿತ್ತು. ಬಳಿಕ ಅದ್ದೂರಿಯಾಗಿ ಸ್ವಾಗತಿಸಿ, ತಮ್ಮ ನಡೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದರು. ಇದೆಲ್ಲಾ ಹಳೇ ಕಥೆ. ಈಗ ಮತ್ತೆ ಹಟ್ಟಿಗೆ ಬರುವುದಾದರೆ, ಭರವಸೆಯ ಪಟ್ಟಿ ತರಲಿ. ಅಂದು ಕೊಟ್ಟ ಭರವಸೆ ಈಡೇರಿಸಲಿ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್