ಭರವಸೆ ಪಟ್ಟಿ ತಂದರೆ ಮಾತ್ರ ಊರಿಗೆ ಪ್ರವೇಶ, ಸಚಿವ ನಾರಾಯಣ ಸ್ವಾಮಿಗೆ ಗೊಲ್ಲರಹಟ್ಟಿ ಜನರ ಡಿಮ್ಯಾಂಡ್!

ಭರವಸೆ ಪಟ್ಟಿ ತಂದರೆ ಮಾತ್ರ ಊರಿಗೆ ಪ್ರವೇಶ, ಸಚಿವ ನಾರಾಯಣ ಸ್ವಾಮಿಗೆ ಗೊಲ್ಲರಹಟ್ಟಿ ಜನರ ಡಿಮ್ಯಾಂಡ್!

Published : Jul 10, 2021, 10:19 AM ISTUpdated : Jul 10, 2021, 10:35 AM IST

- ಚಿತ್ರದುರ್ಗ ಸಂಸದರಾದ ನಾರಾಯಣ ಸ್ವಾಮಿಯವರಿಗೆ ಕೇಂದ್ರ ಸಚಿವ ಸ್ಥಾನ

- ಕೇಂದ್ರ ಸಚಿವರಾದರೂ ಜಾತಿ ತಾರತಮ್ಯದ ಬಿಸಿ

- ಊರಿಗೆ ಬರುವುದಾದರೆ ಭರವಸೆಯ ಪಟ್ಟಿ ತನ್ನಿ ಎಂದ ಗೊಲ್ಲರಹಟ್ಟಿ ಗ್ರಾಮಸ್ಥರು

ಬೆಂಗಳೂರು (ಜು. 09) : ಚಿತ್ರದುರ್ಗ ಸಂಸದರಾದ ನಾರಾಯಣ ಸ್ವಾಮಿಯವರಿಗೆ ಕೇಂದ್ರ ಸಚಿವ ಸ್ಥಾನ ಸಿಕ್ಕಿದೆ. ಕೇಂದ್ರ ಸಚಿವರಾದರೂ ಜಾತಿ ತಾರತಮ್ಯದ ಬಿಸಿ ತಟ್ಟದೇ ಇರಲಿಲ್ಲ. ಸಚಿವರಾದ ಬೆನ್ನಲ್ಲೇ ನಾರಾಯಣ ಸ್ವಾಮಿಯವರು ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಗೊಲ್ಲರಹಟ್ಟಿಗೆ ಬಂದ ಸಂದರ್ಭದಲ್ಲಿ ಬಬಿಷ್ಕಾರ ಹಾಕಲಾಗಿತ್ತು. ಬಳಿಕ ಅದ್ದೂರಿಯಾಗಿ ಸ್ವಾಗತಿಸಿ, ತಮ್ಮ ನಡೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದರು. ಇದೆಲ್ಲಾ ಹಳೇ ಕಥೆ. ಈಗ ಮತ್ತೆ ಹಟ್ಟಿಗೆ ಬರುವುದಾದರೆ, ಭರವಸೆಯ ಪಟ್ಟಿ ತರಲಿ. ಅಂದು ಕೊಟ್ಟ ಭರವಸೆ ಈಡೇರಿಸಲಿ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?