BSY ಕೆಳಗಿಳಿಸಲು ಮುಂದಾಗಿದ್ದ ಕಾಣದ ಕೈಗಳು ಯಾವುವು ಗೊತ್ತಾ?

BSY ಕೆಳಗಿಳಿಸಲು ಮುಂದಾಗಿದ್ದ ಕಾಣದ ಕೈಗಳು ಯಾವುವು ಗೊತ್ತಾ?

Suvarna News   | Asianet News
Published : Jun 05, 2020, 06:44 PM IST

ಜಿಮ್ ಸೋಮ ಹಾಗೂ ಉದಯ್ ಗೌಡ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಕೆಡಹುವ ವಿಚಾರದಲ್ಲೂ ಕೈಯಾಡಿಸಿದದ್ದರು. ಇದೀಗ ಈ ನಾಲ್ವರು ಸೇರಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಬಂಡಾಯ ಶಾಸಕರಿಗೆ ಕುಮ್ಮಕ್ಕು ನೀಡಿದ್ದರು ಎನ್ನುವ ಮಾಹಿತಿ ಬಯಲಾಗಿದೆ

ಬೆಂಗಳೂರು(ಜೂ.05): ಕೆಲವು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಉತ್ತರ ಕರ್ನಾಟಕದ ಕೆಲವು ಬಿಜೆಪಿ ಶಾಸಕರು ಬಂಡಾಯದ ಬಾವುಟ ಹಾರಿಸಿದ್ದು ಎಲ್ಲರಿಗೂ ಗೊತ್ತೇ ಇದೆ.

ಆದರೆ ಈ ಬಂಡಾಯದ ಹಿಂದೆ ಕಾಣದ ಕೈಗಳ ಕೈವಾಡ ಇರುವುದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಗುಪ್ತಚರ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ಮಾಜಿ ಸಚಿವ, ಶಾಸಕ ಹಾಗೂ ರಾಮನಗರದ ಮಾಜಿ ಸಚಿವ ಈ ಇಬ್ಬರಿಗೆ ಜಿಮ್ ಸೋಮ ಹಾಗೂ ಉದಯ್ ಗೌಡ ಸಾಥ್ ನೀಡಿದ್ದಾರೆ.

ಜಿಮ್ ಸೋಮ ಹಾಗೂ ಉದಯ್ ಗೌಡ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಕೆಡಹುವ ವಿಚಾರದಲ್ಲೂ ಕೈಯಾಡಿಸಿದದ್ದರು. ಇದೀಗ ಈ ನಾಲ್ವರು ಸೇರಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಬಂಡಾಯ ಶಾಸಕರಿಗೆ ಕುಮ್ಮಕ್ಕು ನೀಡಿದ್ದರು ಎನ್ನುವ ಮಾಹಿತಿ ಬಯಲಾಗಿದೆ.  30 ಶಾಸಕರು ನೀವು ಸಭೆ ಸೇರಿ, ಯಾವ ಕಾರಣಕ್ಕೂ ಭಯಪಡಬೇಡಿ, ನಾವು ನಿಮ್ಮನ್ನು ಹೈಕಮಾಂಡ್‌ಗೆ ಭೇಟಿ ಮಾಡಿಸುತ್ತೇವೆ ಎಂದು ಶಾಸಕರಿಗೆ ಕುಮ್ಮಕ್ಕು ನೀಡಿದ್ದರು. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!