BSY ಕೆಳಗಿಳಿಸಲು ಮುಂದಾಗಿದ್ದ ಕಾಣದ ಕೈಗಳು ಯಾವುವು ಗೊತ್ತಾ?

BSY ಕೆಳಗಿಳಿಸಲು ಮುಂದಾಗಿದ್ದ ಕಾಣದ ಕೈಗಳು ಯಾವುವು ಗೊತ್ತಾ?

Published : Jun 05, 2020, 06:44 PM IST

ಜಿಮ್ ಸೋಮ ಹಾಗೂ ಉದಯ್ ಗೌಡ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಕೆಡಹುವ ವಿಚಾರದಲ್ಲೂ ಕೈಯಾಡಿಸಿದದ್ದರು. ಇದೀಗ ಈ ನಾಲ್ವರು ಸೇರಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಬಂಡಾಯ ಶಾಸಕರಿಗೆ ಕುಮ್ಮಕ್ಕು ನೀಡಿದ್ದರು ಎನ್ನುವ ಮಾಹಿತಿ ಬಯಲಾಗಿದೆ

ಬೆಂಗಳೂರು(ಜೂ.05): ಕೆಲವು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಉತ್ತರ ಕರ್ನಾಟಕದ ಕೆಲವು ಬಿಜೆಪಿ ಶಾಸಕರು ಬಂಡಾಯದ ಬಾವುಟ ಹಾರಿಸಿದ್ದು ಎಲ್ಲರಿಗೂ ಗೊತ್ತೇ ಇದೆ.

ಆದರೆ ಈ ಬಂಡಾಯದ ಹಿಂದೆ ಕಾಣದ ಕೈಗಳ ಕೈವಾಡ ಇರುವುದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಗುಪ್ತಚರ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ಮಾಜಿ ಸಚಿವ, ಶಾಸಕ ಹಾಗೂ ರಾಮನಗರದ ಮಾಜಿ ಸಚಿವ ಈ ಇಬ್ಬರಿಗೆ ಜಿಮ್ ಸೋಮ ಹಾಗೂ ಉದಯ್ ಗೌಡ ಸಾಥ್ ನೀಡಿದ್ದಾರೆ.

ಜಿಮ್ ಸೋಮ ಹಾಗೂ ಉದಯ್ ಗೌಡ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಕೆಡಹುವ ವಿಚಾರದಲ್ಲೂ ಕೈಯಾಡಿಸಿದದ್ದರು. ಇದೀಗ ಈ ನಾಲ್ವರು ಸೇರಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಬಂಡಾಯ ಶಾಸಕರಿಗೆ ಕುಮ್ಮಕ್ಕು ನೀಡಿದ್ದರು ಎನ್ನುವ ಮಾಹಿತಿ ಬಯಲಾಗಿದೆ.  30 ಶಾಸಕರು ನೀವು ಸಭೆ ಸೇರಿ, ಯಾವ ಕಾರಣಕ್ಕೂ ಭಯಪಡಬೇಡಿ, ನಾವು ನಿಮ್ಮನ್ನು ಹೈಕಮಾಂಡ್‌ಗೆ ಭೇಟಿ ಮಾಡಿಸುತ್ತೇವೆ ಎಂದು ಶಾಸಕರಿಗೆ ಕುಮ್ಮಕ್ಕು ನೀಡಿದ್ದರು. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!