BSY ಕೆಳಗಿಳಿಸಲು ಮುಂದಾಗಿದ್ದ ಕಾಣದ ಕೈಗಳು ಯಾವುವು ಗೊತ್ತಾ?

BSY ಕೆಳಗಿಳಿಸಲು ಮುಂದಾಗಿದ್ದ ಕಾಣದ ಕೈಗಳು ಯಾವುವು ಗೊತ್ತಾ?

Suvarna News   | Asianet News
Published : Jun 05, 2020, 06:44 PM IST

ಜಿಮ್ ಸೋಮ ಹಾಗೂ ಉದಯ್ ಗೌಡ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಕೆಡಹುವ ವಿಚಾರದಲ್ಲೂ ಕೈಯಾಡಿಸಿದದ್ದರು. ಇದೀಗ ಈ ನಾಲ್ವರು ಸೇರಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಬಂಡಾಯ ಶಾಸಕರಿಗೆ ಕುಮ್ಮಕ್ಕು ನೀಡಿದ್ದರು ಎನ್ನುವ ಮಾಹಿತಿ ಬಯಲಾಗಿದೆ

ಬೆಂಗಳೂರು(ಜೂ.05): ಕೆಲವು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಉತ್ತರ ಕರ್ನಾಟಕದ ಕೆಲವು ಬಿಜೆಪಿ ಶಾಸಕರು ಬಂಡಾಯದ ಬಾವುಟ ಹಾರಿಸಿದ್ದು ಎಲ್ಲರಿಗೂ ಗೊತ್ತೇ ಇದೆ.

ಆದರೆ ಈ ಬಂಡಾಯದ ಹಿಂದೆ ಕಾಣದ ಕೈಗಳ ಕೈವಾಡ ಇರುವುದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಗುಪ್ತಚರ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ಮಾಜಿ ಸಚಿವ, ಶಾಸಕ ಹಾಗೂ ರಾಮನಗರದ ಮಾಜಿ ಸಚಿವ ಈ ಇಬ್ಬರಿಗೆ ಜಿಮ್ ಸೋಮ ಹಾಗೂ ಉದಯ್ ಗೌಡ ಸಾಥ್ ನೀಡಿದ್ದಾರೆ.

ಜಿಮ್ ಸೋಮ ಹಾಗೂ ಉದಯ್ ಗೌಡ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಕೆಡಹುವ ವಿಚಾರದಲ್ಲೂ ಕೈಯಾಡಿಸಿದದ್ದರು. ಇದೀಗ ಈ ನಾಲ್ವರು ಸೇರಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಬಂಡಾಯ ಶಾಸಕರಿಗೆ ಕುಮ್ಮಕ್ಕು ನೀಡಿದ್ದರು ಎನ್ನುವ ಮಾಹಿತಿ ಬಯಲಾಗಿದೆ.  30 ಶಾಸಕರು ನೀವು ಸಭೆ ಸೇರಿ, ಯಾವ ಕಾರಣಕ್ಕೂ ಭಯಪಡಬೇಡಿ, ನಾವು ನಿಮ್ಮನ್ನು ಹೈಕಮಾಂಡ್‌ಗೆ ಭೇಟಿ ಮಾಡಿಸುತ್ತೇವೆ ಎಂದು ಶಾಸಕರಿಗೆ ಕುಮ್ಮಕ್ಕು ನೀಡಿದ್ದರು. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?