ಪೊಲೀಸರಿಂದ ಕಾಟಾಚಾರದ  ಚೆಕ್; ಬೆಂಗಳೂರಿಗೆ ತಮಿಳುನಾಡಿನ ಡೆಡ್ಲಿ ವೈರಸ್ ಎಂಟ್ರಿ..!

ಪೊಲೀಸರಿಂದ ಕಾಟಾಚಾರದ ಚೆಕ್; ಬೆಂಗಳೂರಿಗೆ ತಮಿಳುನಾಡಿನ ಡೆಡ್ಲಿ ವೈರಸ್ ಎಂಟ್ರಿ..!

Suvarna News   | Asianet News
Published : May 22, 2020, 11:55 AM IST

ತಮಿಳಿನಾಡಿನಿಂದ ಬೈಕ್, ಸ್ಕೂಟರ್‌ಗಳಲ್ಲಿ ಬರುತ್ತಿದ್ದು, ಕಂಪನಿ ಐಡಿ ಕಾರ್ಡ್ ತೋರಿಸಿ ಬೆಂಗಳೂರಿಗೆ ತಮಿಳಿಗರು ಎಂಟ್ರಿ ಕೊಡುತ್ತಿದ್ದಾರೆ. ಗಡಿಯಲ್ಲಿ ಪೊಲೀಸರಿಂದ ಕಾಟಾಚಾರದ ತಪಾಸಣೆ ನಡೆಸುತ್ತಿದ್ದಾರೆ.

ಬೆಂಗಳೂರು(ಮೇ.22): ಮುಂಬೈ ಸಂಪರ್ಕ ಈಗಾಗಲೇ ಕರ್ನಾಟಕವನ್ನು ಕಂಗೆಡಿಸಿದೆ. ಇದರ ಬೆನ್ನಲ್ಲೇ ತಮಿಳುನಾಡಿನ ಮಂದಿ ಅತ್ತಿಬೆಲೆ ದಾಟಿ ಬೆಂಗಳೂರಿನ ಕಡೆ ಬರುತ್ತಿರುವ ಆಘಾತಕಾರಿ ಸುದ್ದಿ ಇದೀಗ ಬೆಳಕಿಗೆ ಬಂದಿದೆ.

ಬೈಕ್, ಸ್ಕೂಟರ್‌ಗಳಲ್ಲಿ ಬರುತ್ತಿದ್ದು, ಕಂಪನಿ ಐಡಿ ಕಾರ್ಡ್ ತೋರಿಸಿ ಬೆಂಗಳೂರಿಗೆ ತಮಿಳಿಗರು ಎಂಟ್ರಿ ಕೊಡುತ್ತಿದ್ದಾರೆ. ಗಡಿಯಲ್ಲಿ ಪೊಲೀಸರಿಂದ ಕಾಟಾಚಾರದ ತಪಾಸಣೆ ನಡೆಸುತ್ತಿದ್ದಾರೆ.

ಕೊರೋನಾ ಸೋಂಕು ಹೆಚ್ಚಳದಿಂದ ಈಗಾಗಲೇ ತಮಿಳುನಾಡು ತತ್ತರಿಸಿ ಹೋಗಿದೆ. ಕೆಲವರು ಕಳ್ಳದಾರಿಯ ಮೂಲಕ ಉದ್ಯಾನನಗರಿಯನ್ನು ತಲುಪುತ್ತಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!