ಪೊಲೀಸರಿಂದ ಕಾಟಾಚಾರದ  ಚೆಕ್; ಬೆಂಗಳೂರಿಗೆ ತಮಿಳುನಾಡಿನ ಡೆಡ್ಲಿ ವೈರಸ್ ಎಂಟ್ರಿ..!

ಪೊಲೀಸರಿಂದ ಕಾಟಾಚಾರದ ಚೆಕ್; ಬೆಂಗಳೂರಿಗೆ ತಮಿಳುನಾಡಿನ ಡೆಡ್ಲಿ ವೈರಸ್ ಎಂಟ್ರಿ..!

Suvarna News   | Asianet News
Published : May 22, 2020, 11:55 AM IST

ತಮಿಳಿನಾಡಿನಿಂದ ಬೈಕ್, ಸ್ಕೂಟರ್‌ಗಳಲ್ಲಿ ಬರುತ್ತಿದ್ದು, ಕಂಪನಿ ಐಡಿ ಕಾರ್ಡ್ ತೋರಿಸಿ ಬೆಂಗಳೂರಿಗೆ ತಮಿಳಿಗರು ಎಂಟ್ರಿ ಕೊಡುತ್ತಿದ್ದಾರೆ. ಗಡಿಯಲ್ಲಿ ಪೊಲೀಸರಿಂದ ಕಾಟಾಚಾರದ ತಪಾಸಣೆ ನಡೆಸುತ್ತಿದ್ದಾರೆ.

ಬೆಂಗಳೂರು(ಮೇ.22): ಮುಂಬೈ ಸಂಪರ್ಕ ಈಗಾಗಲೇ ಕರ್ನಾಟಕವನ್ನು ಕಂಗೆಡಿಸಿದೆ. ಇದರ ಬೆನ್ನಲ್ಲೇ ತಮಿಳುನಾಡಿನ ಮಂದಿ ಅತ್ತಿಬೆಲೆ ದಾಟಿ ಬೆಂಗಳೂರಿನ ಕಡೆ ಬರುತ್ತಿರುವ ಆಘಾತಕಾರಿ ಸುದ್ದಿ ಇದೀಗ ಬೆಳಕಿಗೆ ಬಂದಿದೆ.

ಬೈಕ್, ಸ್ಕೂಟರ್‌ಗಳಲ್ಲಿ ಬರುತ್ತಿದ್ದು, ಕಂಪನಿ ಐಡಿ ಕಾರ್ಡ್ ತೋರಿಸಿ ಬೆಂಗಳೂರಿಗೆ ತಮಿಳಿಗರು ಎಂಟ್ರಿ ಕೊಡುತ್ತಿದ್ದಾರೆ. ಗಡಿಯಲ್ಲಿ ಪೊಲೀಸರಿಂದ ಕಾಟಾಚಾರದ ತಪಾಸಣೆ ನಡೆಸುತ್ತಿದ್ದಾರೆ.

ಕೊರೋನಾ ಸೋಂಕು ಹೆಚ್ಚಳದಿಂದ ಈಗಾಗಲೇ ತಮಿಳುನಾಡು ತತ್ತರಿಸಿ ಹೋಗಿದೆ. ಕೆಲವರು ಕಳ್ಳದಾರಿಯ ಮೂಲಕ ಉದ್ಯಾನನಗರಿಯನ್ನು ತಲುಪುತ್ತಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!