ಪೊಲೀಸರಿಂದ ಕಾಟಾಚಾರದ  ಚೆಕ್; ಬೆಂಗಳೂರಿಗೆ ತಮಿಳುನಾಡಿನ ಡೆಡ್ಲಿ ವೈರಸ್ ಎಂಟ್ರಿ..!

ಪೊಲೀಸರಿಂದ ಕಾಟಾಚಾರದ ಚೆಕ್; ಬೆಂಗಳೂರಿಗೆ ತಮಿಳುನಾಡಿನ ಡೆಡ್ಲಿ ವೈರಸ್ ಎಂಟ್ರಿ..!

Suvarna News   | Asianet News
Published : May 22, 2020, 11:55 AM IST

ತಮಿಳಿನಾಡಿನಿಂದ ಬೈಕ್, ಸ್ಕೂಟರ್‌ಗಳಲ್ಲಿ ಬರುತ್ತಿದ್ದು, ಕಂಪನಿ ಐಡಿ ಕಾರ್ಡ್ ತೋರಿಸಿ ಬೆಂಗಳೂರಿಗೆ ತಮಿಳಿಗರು ಎಂಟ್ರಿ ಕೊಡುತ್ತಿದ್ದಾರೆ. ಗಡಿಯಲ್ಲಿ ಪೊಲೀಸರಿಂದ ಕಾಟಾಚಾರದ ತಪಾಸಣೆ ನಡೆಸುತ್ತಿದ್ದಾರೆ.

ಬೆಂಗಳೂರು(ಮೇ.22): ಮುಂಬೈ ಸಂಪರ್ಕ ಈಗಾಗಲೇ ಕರ್ನಾಟಕವನ್ನು ಕಂಗೆಡಿಸಿದೆ. ಇದರ ಬೆನ್ನಲ್ಲೇ ತಮಿಳುನಾಡಿನ ಮಂದಿ ಅತ್ತಿಬೆಲೆ ದಾಟಿ ಬೆಂಗಳೂರಿನ ಕಡೆ ಬರುತ್ತಿರುವ ಆಘಾತಕಾರಿ ಸುದ್ದಿ ಇದೀಗ ಬೆಳಕಿಗೆ ಬಂದಿದೆ.

ಬೈಕ್, ಸ್ಕೂಟರ್‌ಗಳಲ್ಲಿ ಬರುತ್ತಿದ್ದು, ಕಂಪನಿ ಐಡಿ ಕಾರ್ಡ್ ತೋರಿಸಿ ಬೆಂಗಳೂರಿಗೆ ತಮಿಳಿಗರು ಎಂಟ್ರಿ ಕೊಡುತ್ತಿದ್ದಾರೆ. ಗಡಿಯಲ್ಲಿ ಪೊಲೀಸರಿಂದ ಕಾಟಾಚಾರದ ತಪಾಸಣೆ ನಡೆಸುತ್ತಿದ್ದಾರೆ.

ಕೊರೋನಾ ಸೋಂಕು ಹೆಚ್ಚಳದಿಂದ ಈಗಾಗಲೇ ತಮಿಳುನಾಡು ತತ್ತರಿಸಿ ಹೋಗಿದೆ. ಕೆಲವರು ಕಳ್ಳದಾರಿಯ ಮೂಲಕ ಉದ್ಯಾನನಗರಿಯನ್ನು ತಲುಪುತ್ತಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!