ಒಂದು ಕಳ್ಳದಾರಿ ಮುಚ್ಚಿದರೆ ಮತ್ತೊಂದು;  ಬೆಂಗ್ಳೂರಿಗೆ ಕಾದಿದೆ ಆಪತ್ತು!

ಒಂದು ಕಳ್ಳದಾರಿ ಮುಚ್ಚಿದರೆ ಮತ್ತೊಂದು; ಬೆಂಗ್ಳೂರಿಗೆ ಕಾದಿದೆ ಆಪತ್ತು!

Suvarna News   | Asianet News
Published : May 24, 2020, 03:34 PM IST
  • ಹೊರರಾಜ್ಯದಿಂದ ಬರುವವರಿಗೆ ಪ್ರವೇಶ ನಿಷಿದ್ಧ
  • ಅದಾಗ್ಯೂ ತಮಿಳುನಾಡಿನಿಂದ ಬೆಂಗಳೂರಿಗೆ ಎಂಟ್ರಿ
  • ಕಳ್ಳದಾರಿಗಳಿಂದ ಎಂಟ್ರಿ ಕೊಡ್ತಿರುವ ತಮಿಳುನಾಡು ಜನ

ಬೆಂಗಳೂರು (ಮೇ 24): ಕೊರೋನಾ ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಹೊರರಾಜ್ಯದಿಂದ ಬರುವವರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಅದಾಗ್ಯೂ ತಮಿಳುನಾಡಿನಿಂದ ಜನ ಕಳ್ಳದಾರಿಯ ಮೂಲಕ ಬೆಂಗಳೂರಿಗೆ ಪ್ರವೇಶಿಸುತ್ತಿದ್ದಾರೆ. ಪೊಲೀಸರು  ಒಂದು ದಾರಿ ಮುಚ್ಚಿದರೆ, ಜನ ಮತ್ತೊಂದು ದಾರಿ ಮೂಲಕ ಪ್ರವೇಶ ಮಾಡುತ್ತಿದ್ದಾರೆ.  

ಕೊರೋನಾ ಆತಂಕ: BBMP ಸಿಬ್ಬಂದಿಯ ಯಡವಟ್ಟಿನಿಂದ ಟೆನ್ಷನ್ ಟೆನ್ಷನ್..!...

ಕ್ವಾರಂಟೈನ್‌ನಲ್ಲಿದ್ದ ಮಹಿಳೆ ಎಸ್ಕೇಪ್, ಮಹಾರಾಷ್ಟ್ರ ಲಿಂಕ್ ಬೇರೆ!

"

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!