ಒಂದು ಕಳ್ಳದಾರಿ ಮುಚ್ಚಿದರೆ ಮತ್ತೊಂದು;  ಬೆಂಗ್ಳೂರಿಗೆ ಕಾದಿದೆ ಆಪತ್ತು!

ಒಂದು ಕಳ್ಳದಾರಿ ಮುಚ್ಚಿದರೆ ಮತ್ತೊಂದು; ಬೆಂಗ್ಳೂರಿಗೆ ಕಾದಿದೆ ಆಪತ್ತು!

Suvarna News   | Asianet News
Published : May 24, 2020, 03:34 PM IST
  • ಹೊರರಾಜ್ಯದಿಂದ ಬರುವವರಿಗೆ ಪ್ರವೇಶ ನಿಷಿದ್ಧ
  • ಅದಾಗ್ಯೂ ತಮಿಳುನಾಡಿನಿಂದ ಬೆಂಗಳೂರಿಗೆ ಎಂಟ್ರಿ
  • ಕಳ್ಳದಾರಿಗಳಿಂದ ಎಂಟ್ರಿ ಕೊಡ್ತಿರುವ ತಮಿಳುನಾಡು ಜನ

ಬೆಂಗಳೂರು (ಮೇ 24): ಕೊರೋನಾ ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಹೊರರಾಜ್ಯದಿಂದ ಬರುವವರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಅದಾಗ್ಯೂ ತಮಿಳುನಾಡಿನಿಂದ ಜನ ಕಳ್ಳದಾರಿಯ ಮೂಲಕ ಬೆಂಗಳೂರಿಗೆ ಪ್ರವೇಶಿಸುತ್ತಿದ್ದಾರೆ. ಪೊಲೀಸರು  ಒಂದು ದಾರಿ ಮುಚ್ಚಿದರೆ, ಜನ ಮತ್ತೊಂದು ದಾರಿ ಮೂಲಕ ಪ್ರವೇಶ ಮಾಡುತ್ತಿದ್ದಾರೆ.  

ಕೊರೋನಾ ಆತಂಕ: BBMP ಸಿಬ್ಬಂದಿಯ ಯಡವಟ್ಟಿನಿಂದ ಟೆನ್ಷನ್ ಟೆನ್ಷನ್..!...

ಕ್ವಾರಂಟೈನ್‌ನಲ್ಲಿದ್ದ ಮಹಿಳೆ ಎಸ್ಕೇಪ್, ಮಹಾರಾಷ್ಟ್ರ ಲಿಂಕ್ ಬೇರೆ!

"

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?