ಒಂದು ಕಳ್ಳದಾರಿ ಮುಚ್ಚಿದರೆ ಮತ್ತೊಂದು;  ಬೆಂಗ್ಳೂರಿಗೆ ಕಾದಿದೆ ಆಪತ್ತು!

ಒಂದು ಕಳ್ಳದಾರಿ ಮುಚ್ಚಿದರೆ ಮತ್ತೊಂದು; ಬೆಂಗ್ಳೂರಿಗೆ ಕಾದಿದೆ ಆಪತ್ತು!

Suvarna News   | Asianet News
Published : May 24, 2020, 03:34 PM IST
  • ಹೊರರಾಜ್ಯದಿಂದ ಬರುವವರಿಗೆ ಪ್ರವೇಶ ನಿಷಿದ್ಧ
  • ಅದಾಗ್ಯೂ ತಮಿಳುನಾಡಿನಿಂದ ಬೆಂಗಳೂರಿಗೆ ಎಂಟ್ರಿ
  • ಕಳ್ಳದಾರಿಗಳಿಂದ ಎಂಟ್ರಿ ಕೊಡ್ತಿರುವ ತಮಿಳುನಾಡು ಜನ

ಬೆಂಗಳೂರು (ಮೇ 24): ಕೊರೋನಾ ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಹೊರರಾಜ್ಯದಿಂದ ಬರುವವರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಅದಾಗ್ಯೂ ತಮಿಳುನಾಡಿನಿಂದ ಜನ ಕಳ್ಳದಾರಿಯ ಮೂಲಕ ಬೆಂಗಳೂರಿಗೆ ಪ್ರವೇಶಿಸುತ್ತಿದ್ದಾರೆ. ಪೊಲೀಸರು  ಒಂದು ದಾರಿ ಮುಚ್ಚಿದರೆ, ಜನ ಮತ್ತೊಂದು ದಾರಿ ಮೂಲಕ ಪ್ರವೇಶ ಮಾಡುತ್ತಿದ್ದಾರೆ.  

ಕೊರೋನಾ ಆತಂಕ: BBMP ಸಿಬ್ಬಂದಿಯ ಯಡವಟ್ಟಿನಿಂದ ಟೆನ್ಷನ್ ಟೆನ್ಷನ್..!...

ಕ್ವಾರಂಟೈನ್‌ನಲ್ಲಿದ್ದ ಮಹಿಳೆ ಎಸ್ಕೇಪ್, ಮಹಾರಾಷ್ಟ್ರ ಲಿಂಕ್ ಬೇರೆ!

"

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!