Omicron Threat: ಕರುನಾಡಿಗೆ ಶಾಕ್‌ ಮೇಲೆ ಶಾಕ್‌ ಕೊಡ್ತಿದೆ ಒಮಿಕ್ರೋನ್‌: ಆತಂಕದಲ್ಲಿ ಜನತೆ

Omicron Threat: ಕರುನಾಡಿಗೆ ಶಾಕ್‌ ಮೇಲೆ ಶಾಕ್‌ ಕೊಡ್ತಿದೆ ಒಮಿಕ್ರೋನ್‌: ಆತಂಕದಲ್ಲಿ ಜನತೆ

Suvarna News   | Asianet News
Published : Dec 26, 2021, 09:45 AM IST

*  ಬೆಂಗಳೂರಿನಲ್ಲಿ ಬರೋಬ್ಬರಿ 7 ಮಂದಿಗೆ ಒಮಿಕ್ರೋನ್‌ 
*  ರಾಜ್ಯದಲ್ಲಿ ಒಮಿಕ್ರೋನ್‌ ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆ
*  ಸೋಂಕಿತನ ಸಂಪರ್ಕದಲ್ಲಿದ್ದ ವ್ಯಕ್ತಿಗೂ ಒಮಿಕ್ರೋನ್‌

ಬೆಂಗಳೂರು(ಡಿ.26): ಕರ್ನಾಟಕಕ್ಕೆ ಒಮಿಕ್ರೋನ್‌ ವೈರಸ್‌ ಶಾಕ್‌ ಮೇಲೆ ಶಾಕ್ ಕೊಡುತ್ತಿದೆ. ಹೌದು, ಬೆಂಗಳೂರಿನಲ್ಲಿ ಬರೋಬ್ಬರಿ 7 ಮಂದಿಗೆ ಒಮಿಕ್ರೋನ್‌ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಒಮಿಕ್ರೋನ್‌ ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ದೆಹಲಿ, ಬ್ರಿಟನ್‌ನಿಂದ ಬಂದ ತಲಾ ಇಬ್ಬರಿಗೆ ಸೋಂಕು ತಗುಲಿದೆ. ಅಮರಿಕ, ಯುಎಇ, ಜಾಂಬಿಯಾ, ಯುಕೆಯಿಂದ ಬಂದ ಇಬ್ಬರು ಹಾಗೂ ಸೋಂಕಿತನ ಸಂಪರ್ಕದಲ್ಲಿದ್ದ ವ್ಯಕ್ತಿಗೂ ಒಮಿಕ್ರೋನ್‌ ಸೋಂಕು ದೃಢಪಟ್ಟಿದೆ. ಇದರಿಂದ ರಾಜ್ಯದ ಜನತೆ ಆತಂಕಕ್ಕೊಳಗಾಗಿದ್ದಾರೆ. 

Fight Against Omicron: ಮೂಗಿನಿಂದ ನೀಡುವ ಮೊದಲ ಲಸಿಕೆ ಶೀಘ್ರ ಮಾರುಕಟ್ಟೆಗೆ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more