Omicron Threat: ಕರುನಾಡಿಗೆ ಶಾಕ್‌ ಮೇಲೆ ಶಾಕ್‌ ಕೊಡ್ತಿದೆ ಒಮಿಕ್ರೋನ್‌: ಆತಂಕದಲ್ಲಿ ಜನತೆ

Omicron Threat: ಕರುನಾಡಿಗೆ ಶಾಕ್‌ ಮೇಲೆ ಶಾಕ್‌ ಕೊಡ್ತಿದೆ ಒಮಿಕ್ರೋನ್‌: ಆತಂಕದಲ್ಲಿ ಜನತೆ

Suvarna News   | Asianet News
Published : Dec 26, 2021, 09:45 AM IST

*  ಬೆಂಗಳೂರಿನಲ್ಲಿ ಬರೋಬ್ಬರಿ 7 ಮಂದಿಗೆ ಒಮಿಕ್ರೋನ್‌ 
*  ರಾಜ್ಯದಲ್ಲಿ ಒಮಿಕ್ರೋನ್‌ ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆ
*  ಸೋಂಕಿತನ ಸಂಪರ್ಕದಲ್ಲಿದ್ದ ವ್ಯಕ್ತಿಗೂ ಒಮಿಕ್ರೋನ್‌

ಬೆಂಗಳೂರು(ಡಿ.26): ಕರ್ನಾಟಕಕ್ಕೆ ಒಮಿಕ್ರೋನ್‌ ವೈರಸ್‌ ಶಾಕ್‌ ಮೇಲೆ ಶಾಕ್ ಕೊಡುತ್ತಿದೆ. ಹೌದು, ಬೆಂಗಳೂರಿನಲ್ಲಿ ಬರೋಬ್ಬರಿ 7 ಮಂದಿಗೆ ಒಮಿಕ್ರೋನ್‌ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಒಮಿಕ್ರೋನ್‌ ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ದೆಹಲಿ, ಬ್ರಿಟನ್‌ನಿಂದ ಬಂದ ತಲಾ ಇಬ್ಬರಿಗೆ ಸೋಂಕು ತಗುಲಿದೆ. ಅಮರಿಕ, ಯುಎಇ, ಜಾಂಬಿಯಾ, ಯುಕೆಯಿಂದ ಬಂದ ಇಬ್ಬರು ಹಾಗೂ ಸೋಂಕಿತನ ಸಂಪರ್ಕದಲ್ಲಿದ್ದ ವ್ಯಕ್ತಿಗೂ ಒಮಿಕ್ರೋನ್‌ ಸೋಂಕು ದೃಢಪಟ್ಟಿದೆ. ಇದರಿಂದ ರಾಜ್ಯದ ಜನತೆ ಆತಂಕಕ್ಕೊಳಗಾಗಿದ್ದಾರೆ. 

Fight Against Omicron: ಮೂಗಿನಿಂದ ನೀಡುವ ಮೊದಲ ಲಸಿಕೆ ಶೀಘ್ರ ಮಾರುಕಟ್ಟೆಗೆ

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more