Omicron Threat: ಕರುನಾಡಿಗೆ ಶಾಕ್‌ ಮೇಲೆ ಶಾಕ್‌ ಕೊಡ್ತಿದೆ ಒಮಿಕ್ರೋನ್‌: ಆತಂಕದಲ್ಲಿ ಜನತೆ

Omicron Threat: ಕರುನಾಡಿಗೆ ಶಾಕ್‌ ಮೇಲೆ ಶಾಕ್‌ ಕೊಡ್ತಿದೆ ಒಮಿಕ್ರೋನ್‌: ಆತಂಕದಲ್ಲಿ ಜನತೆ

Suvarna News   | Asianet News
Published : Dec 26, 2021, 09:45 AM IST

*  ಬೆಂಗಳೂರಿನಲ್ಲಿ ಬರೋಬ್ಬರಿ 7 ಮಂದಿಗೆ ಒಮಿಕ್ರೋನ್‌ 
*  ರಾಜ್ಯದಲ್ಲಿ ಒಮಿಕ್ರೋನ್‌ ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆ
*  ಸೋಂಕಿತನ ಸಂಪರ್ಕದಲ್ಲಿದ್ದ ವ್ಯಕ್ತಿಗೂ ಒಮಿಕ್ರೋನ್‌

ಬೆಂಗಳೂರು(ಡಿ.26): ಕರ್ನಾಟಕಕ್ಕೆ ಒಮಿಕ್ರೋನ್‌ ವೈರಸ್‌ ಶಾಕ್‌ ಮೇಲೆ ಶಾಕ್ ಕೊಡುತ್ತಿದೆ. ಹೌದು, ಬೆಂಗಳೂರಿನಲ್ಲಿ ಬರೋಬ್ಬರಿ 7 ಮಂದಿಗೆ ಒಮಿಕ್ರೋನ್‌ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಒಮಿಕ್ರೋನ್‌ ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ದೆಹಲಿ, ಬ್ರಿಟನ್‌ನಿಂದ ಬಂದ ತಲಾ ಇಬ್ಬರಿಗೆ ಸೋಂಕು ತಗುಲಿದೆ. ಅಮರಿಕ, ಯುಎಇ, ಜಾಂಬಿಯಾ, ಯುಕೆಯಿಂದ ಬಂದ ಇಬ್ಬರು ಹಾಗೂ ಸೋಂಕಿತನ ಸಂಪರ್ಕದಲ್ಲಿದ್ದ ವ್ಯಕ್ತಿಗೂ ಒಮಿಕ್ರೋನ್‌ ಸೋಂಕು ದೃಢಪಟ್ಟಿದೆ. ಇದರಿಂದ ರಾಜ್ಯದ ಜನತೆ ಆತಂಕಕ್ಕೊಳಗಾಗಿದ್ದಾರೆ. 

Fight Against Omicron: ಮೂಗಿನಿಂದ ನೀಡುವ ಮೊದಲ ಲಸಿಕೆ ಶೀಘ್ರ ಮಾರುಕಟ್ಟೆಗೆ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more