ಲಾಕ್‌ಡೌನ್ ಬಿಸಿ:  ಬೆಂಗಳೂರಿನಿಂದ ಗಂಟು ಮೂಟೆ ಸಮೇತ ಊರು ಸೇರುತ್ತಿದ್ದಾರೆ ಜನ

ಲಾಕ್‌ಡೌನ್ ಬಿಸಿ: ಬೆಂಗಳೂರಿನಿಂದ ಗಂಟು ಮೂಟೆ ಸಮೇತ ಊರು ಸೇರುತ್ತಿದ್ದಾರೆ ಜನ

Suvarna News   | Asianet News
Published : Jul 14, 2020, 11:38 AM ISTUpdated : Jul 14, 2020, 11:51 AM IST

ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ ಲಾಕ್‌ಡೌನ್ ಬಿಸಿ ಶುರುವಾಗಲಿದೆ ಇನ್ನೊಂದು ಕಡೆ ಬೆಳ್ಳಂಬೆಳಿಗ್ಗೆ ಗಂಟು ಮೂಟೆ ಸಮೇತ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಸಿಕ್ಕ ಸಿಕ್ಕ ವಾಹನಗಳಲ್ಲಿ ಊರು ಸೇರಿಕೊಳ್ಳುವ ಧಾವಂತ ಮಾಡುತ್ತಿದ್ದಾರೆ. ಬಹುತೇಕ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಮೆಜೆಸ್ಟಿಕ್ ತುಂಬಾ ಜನವೋ ಜನ. ಹೆದ್ದಾರಿಗಳಲ್ಲಿ ಸಾಲು ಸಾಲು ವಾಹನ ಇದು ಬೆಂಗಳೂರಿನ ಸಾಮಾನ್ಯ ದೃಶ್ಯವಾಗಿದೆ. 

ಬೆಂಗಳೂರು (ಜು. 14): ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ ಲಾಕ್‌ಡೌನ್ ಬಿಸಿ ಶುರುವಾಗಲಿದೆ ಇನ್ನೊಂದು ಕಡೆ ಬೆಳ್ಳಂಬೆಳಿಗ್ಗೆ ಗಂಟು ಮೂಟೆ ಸಮೇತ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಸಿಕ್ಕ ಸಿಕ್ಕ ವಾಹನಗಳಲ್ಲಿ ಊರು ಸೇರಿಕೊಳ್ಳುವ ಧಾವಂತ ಮಾಡುತ್ತಿದ್ದಾರೆ. ಬಹುತೇಕ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಮೆಜೆಸ್ಟಿಕ್ ತುಂಬಾ ಜನವೋ ಜನ. ಹೆದ್ದಾರಿಗಳಲ್ಲಿ ಸಾಲು ಸಾಲು ವಾಹನ ಇದು ಬೆಂಗಳೂರಿನ ಸಾಮಾನ್ಯ ದೃಶ್ಯವಾಗಿದೆ. 

ಕೈಗೆ ಕೆಲಸವೂ ಇಲ್ಲ, ತಿನ್ನಲೂ ಅನ್ನವೂ ಇಲ್ಲದೇ ಊರುಗಳಿಗೆ ತೆರಳುತ್ತಿದ್ದಾರೆ. ಸದ್ಯ ಒಂದು ವಾರ ಮಾತ್ರ ಲಾಕ್‌ಡೌನ್ ಘೋಷಿಸಲಾಗಿದೆ. ಇದು ಮುಂದುವರೆಯುತ್ತದೋ, ಇಲ್ವಾ ಅನ್ನೋದು ಖಚಿತ ಇಲ್ಲ. ಹಾಗಾಗಿ ತಮ್ಮ ಊರುಗಳಿಗೆ ತೆರಳಿ ಸೇಫ್ ಆಗಿರೋಣ ಅಂತ ಜನ ವಲಸೆ ಹೋಗುತ್ತಿದ್ದಾರೆ. ಮೆಜೆಸ್ಟಿಕ್‌ನ ಚಿತ್ರಣ ಹೀಗಿದೆ ನೋಡಿ..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!