ಲಾಕ್‌ಡೌನ್ ಬಿಸಿ:  ಬೆಂಗಳೂರಿನಿಂದ ಗಂಟು ಮೂಟೆ ಸಮೇತ ಊರು ಸೇರುತ್ತಿದ್ದಾರೆ ಜನ

ಲಾಕ್‌ಡೌನ್ ಬಿಸಿ: ಬೆಂಗಳೂರಿನಿಂದ ಗಂಟು ಮೂಟೆ ಸಮೇತ ಊರು ಸೇರುತ್ತಿದ್ದಾರೆ ಜನ

Suvarna News   | Asianet News
Published : Jul 14, 2020, 11:38 AM ISTUpdated : Jul 14, 2020, 11:51 AM IST

ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ ಲಾಕ್‌ಡೌನ್ ಬಿಸಿ ಶುರುವಾಗಲಿದೆ ಇನ್ನೊಂದು ಕಡೆ ಬೆಳ್ಳಂಬೆಳಿಗ್ಗೆ ಗಂಟು ಮೂಟೆ ಸಮೇತ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಸಿಕ್ಕ ಸಿಕ್ಕ ವಾಹನಗಳಲ್ಲಿ ಊರು ಸೇರಿಕೊಳ್ಳುವ ಧಾವಂತ ಮಾಡುತ್ತಿದ್ದಾರೆ. ಬಹುತೇಕ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಮೆಜೆಸ್ಟಿಕ್ ತುಂಬಾ ಜನವೋ ಜನ. ಹೆದ್ದಾರಿಗಳಲ್ಲಿ ಸಾಲು ಸಾಲು ವಾಹನ ಇದು ಬೆಂಗಳೂರಿನ ಸಾಮಾನ್ಯ ದೃಶ್ಯವಾಗಿದೆ. 

ಬೆಂಗಳೂರು (ಜು. 14): ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ ಲಾಕ್‌ಡೌನ್ ಬಿಸಿ ಶುರುವಾಗಲಿದೆ ಇನ್ನೊಂದು ಕಡೆ ಬೆಳ್ಳಂಬೆಳಿಗ್ಗೆ ಗಂಟು ಮೂಟೆ ಸಮೇತ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಸಿಕ್ಕ ಸಿಕ್ಕ ವಾಹನಗಳಲ್ಲಿ ಊರು ಸೇರಿಕೊಳ್ಳುವ ಧಾವಂತ ಮಾಡುತ್ತಿದ್ದಾರೆ. ಬಹುತೇಕ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಮೆಜೆಸ್ಟಿಕ್ ತುಂಬಾ ಜನವೋ ಜನ. ಹೆದ್ದಾರಿಗಳಲ್ಲಿ ಸಾಲು ಸಾಲು ವಾಹನ ಇದು ಬೆಂಗಳೂರಿನ ಸಾಮಾನ್ಯ ದೃಶ್ಯವಾಗಿದೆ. 

ಕೈಗೆ ಕೆಲಸವೂ ಇಲ್ಲ, ತಿನ್ನಲೂ ಅನ್ನವೂ ಇಲ್ಲದೇ ಊರುಗಳಿಗೆ ತೆರಳುತ್ತಿದ್ದಾರೆ. ಸದ್ಯ ಒಂದು ವಾರ ಮಾತ್ರ ಲಾಕ್‌ಡೌನ್ ಘೋಷಿಸಲಾಗಿದೆ. ಇದು ಮುಂದುವರೆಯುತ್ತದೋ, ಇಲ್ವಾ ಅನ್ನೋದು ಖಚಿತ ಇಲ್ಲ. ಹಾಗಾಗಿ ತಮ್ಮ ಊರುಗಳಿಗೆ ತೆರಳಿ ಸೇಫ್ ಆಗಿರೋಣ ಅಂತ ಜನ ವಲಸೆ ಹೋಗುತ್ತಿದ್ದಾರೆ. ಮೆಜೆಸ್ಟಿಕ್‌ನ ಚಿತ್ರಣ ಹೀಗಿದೆ ನೋಡಿ..!

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!