ಲಾಕ್‌ಡೌನ್ ಬಿಸಿ:  ಬೆಂಗಳೂರಿನಿಂದ ಗಂಟು ಮೂಟೆ ಸಮೇತ ಊರು ಸೇರುತ್ತಿದ್ದಾರೆ ಜನ

ಲಾಕ್‌ಡೌನ್ ಬಿಸಿ: ಬೆಂಗಳೂರಿನಿಂದ ಗಂಟು ಮೂಟೆ ಸಮೇತ ಊರು ಸೇರುತ್ತಿದ್ದಾರೆ ಜನ

Suvarna News   | Asianet News
Published : Jul 14, 2020, 11:38 AM ISTUpdated : Jul 14, 2020, 11:51 AM IST

ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ ಲಾಕ್‌ಡೌನ್ ಬಿಸಿ ಶುರುವಾಗಲಿದೆ ಇನ್ನೊಂದು ಕಡೆ ಬೆಳ್ಳಂಬೆಳಿಗ್ಗೆ ಗಂಟು ಮೂಟೆ ಸಮೇತ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಸಿಕ್ಕ ಸಿಕ್ಕ ವಾಹನಗಳಲ್ಲಿ ಊರು ಸೇರಿಕೊಳ್ಳುವ ಧಾವಂತ ಮಾಡುತ್ತಿದ್ದಾರೆ. ಬಹುತೇಕ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಮೆಜೆಸ್ಟಿಕ್ ತುಂಬಾ ಜನವೋ ಜನ. ಹೆದ್ದಾರಿಗಳಲ್ಲಿ ಸಾಲು ಸಾಲು ವಾಹನ ಇದು ಬೆಂಗಳೂರಿನ ಸಾಮಾನ್ಯ ದೃಶ್ಯವಾಗಿದೆ. 

ಬೆಂಗಳೂರು (ಜು. 14): ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ ಲಾಕ್‌ಡೌನ್ ಬಿಸಿ ಶುರುವಾಗಲಿದೆ ಇನ್ನೊಂದು ಕಡೆ ಬೆಳ್ಳಂಬೆಳಿಗ್ಗೆ ಗಂಟು ಮೂಟೆ ಸಮೇತ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಸಿಕ್ಕ ಸಿಕ್ಕ ವಾಹನಗಳಲ್ಲಿ ಊರು ಸೇರಿಕೊಳ್ಳುವ ಧಾವಂತ ಮಾಡುತ್ತಿದ್ದಾರೆ. ಬಹುತೇಕ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಮೆಜೆಸ್ಟಿಕ್ ತುಂಬಾ ಜನವೋ ಜನ. ಹೆದ್ದಾರಿಗಳಲ್ಲಿ ಸಾಲು ಸಾಲು ವಾಹನ ಇದು ಬೆಂಗಳೂರಿನ ಸಾಮಾನ್ಯ ದೃಶ್ಯವಾಗಿದೆ. 

ಕೈಗೆ ಕೆಲಸವೂ ಇಲ್ಲ, ತಿನ್ನಲೂ ಅನ್ನವೂ ಇಲ್ಲದೇ ಊರುಗಳಿಗೆ ತೆರಳುತ್ತಿದ್ದಾರೆ. ಸದ್ಯ ಒಂದು ವಾರ ಮಾತ್ರ ಲಾಕ್‌ಡೌನ್ ಘೋಷಿಸಲಾಗಿದೆ. ಇದು ಮುಂದುವರೆಯುತ್ತದೋ, ಇಲ್ವಾ ಅನ್ನೋದು ಖಚಿತ ಇಲ್ಲ. ಹಾಗಾಗಿ ತಮ್ಮ ಊರುಗಳಿಗೆ ತೆರಳಿ ಸೇಫ್ ಆಗಿರೋಣ ಅಂತ ಜನ ವಲಸೆ ಹೋಗುತ್ತಿದ್ದಾರೆ. ಮೆಜೆಸ್ಟಿಕ್‌ನ ಚಿತ್ರಣ ಹೀಗಿದೆ ನೋಡಿ..!

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!