ಲಾಕ್‌ಡೌನ್ ಬಿಸಿ:  ಬೆಂಗಳೂರಿನಿಂದ ಗಂಟು ಮೂಟೆ ಸಮೇತ ಊರು ಸೇರುತ್ತಿದ್ದಾರೆ ಜನ

ಲಾಕ್‌ಡೌನ್ ಬಿಸಿ: ಬೆಂಗಳೂರಿನಿಂದ ಗಂಟು ಮೂಟೆ ಸಮೇತ ಊರು ಸೇರುತ್ತಿದ್ದಾರೆ ಜನ

Suvarna News   | Asianet News
Published : Jul 14, 2020, 11:38 AM ISTUpdated : Jul 14, 2020, 11:51 AM IST

ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ ಲಾಕ್‌ಡೌನ್ ಬಿಸಿ ಶುರುವಾಗಲಿದೆ ಇನ್ನೊಂದು ಕಡೆ ಬೆಳ್ಳಂಬೆಳಿಗ್ಗೆ ಗಂಟು ಮೂಟೆ ಸಮೇತ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಸಿಕ್ಕ ಸಿಕ್ಕ ವಾಹನಗಳಲ್ಲಿ ಊರು ಸೇರಿಕೊಳ್ಳುವ ಧಾವಂತ ಮಾಡುತ್ತಿದ್ದಾರೆ. ಬಹುತೇಕ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಮೆಜೆಸ್ಟಿಕ್ ತುಂಬಾ ಜನವೋ ಜನ. ಹೆದ್ದಾರಿಗಳಲ್ಲಿ ಸಾಲು ಸಾಲು ವಾಹನ ಇದು ಬೆಂಗಳೂರಿನ ಸಾಮಾನ್ಯ ದೃಶ್ಯವಾಗಿದೆ. 

ಬೆಂಗಳೂರು (ಜು. 14): ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ ಲಾಕ್‌ಡೌನ್ ಬಿಸಿ ಶುರುವಾಗಲಿದೆ ಇನ್ನೊಂದು ಕಡೆ ಬೆಳ್ಳಂಬೆಳಿಗ್ಗೆ ಗಂಟು ಮೂಟೆ ಸಮೇತ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಸಿಕ್ಕ ಸಿಕ್ಕ ವಾಹನಗಳಲ್ಲಿ ಊರು ಸೇರಿಕೊಳ್ಳುವ ಧಾವಂತ ಮಾಡುತ್ತಿದ್ದಾರೆ. ಬಹುತೇಕ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಮೆಜೆಸ್ಟಿಕ್ ತುಂಬಾ ಜನವೋ ಜನ. ಹೆದ್ದಾರಿಗಳಲ್ಲಿ ಸಾಲು ಸಾಲು ವಾಹನ ಇದು ಬೆಂಗಳೂರಿನ ಸಾಮಾನ್ಯ ದೃಶ್ಯವಾಗಿದೆ. 

ಕೈಗೆ ಕೆಲಸವೂ ಇಲ್ಲ, ತಿನ್ನಲೂ ಅನ್ನವೂ ಇಲ್ಲದೇ ಊರುಗಳಿಗೆ ತೆರಳುತ್ತಿದ್ದಾರೆ. ಸದ್ಯ ಒಂದು ವಾರ ಮಾತ್ರ ಲಾಕ್‌ಡೌನ್ ಘೋಷಿಸಲಾಗಿದೆ. ಇದು ಮುಂದುವರೆಯುತ್ತದೋ, ಇಲ್ವಾ ಅನ್ನೋದು ಖಚಿತ ಇಲ್ಲ. ಹಾಗಾಗಿ ತಮ್ಮ ಊರುಗಳಿಗೆ ತೆರಳಿ ಸೇಫ್ ಆಗಿರೋಣ ಅಂತ ಜನ ವಲಸೆ ಹೋಗುತ್ತಿದ್ದಾರೆ. ಮೆಜೆಸ್ಟಿಕ್‌ನ ಚಿತ್ರಣ ಹೀಗಿದೆ ನೋಡಿ..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!