ಆಹಾರ ಕಿಟ್ ವಿತರಣೆ ವೇಳೆ ನೂಕುನುಗ್ಗಲು; ಕಾಲ್ತುಳಿತಕ್ಕೆ ಒಳಗಾದ ವೃದ್ಧೆಯರು

ಆಹಾರ ಕಿಟ್ ವಿತರಣೆ ವೇಳೆ ನೂಕುನುಗ್ಗಲು; ಕಾಲ್ತುಳಿತಕ್ಕೆ ಒಳಗಾದ ವೃದ್ಧೆಯರು

Published : Jun 02, 2020, 06:24 PM IST

ದಾವಣಗೆರೆಯ ಜಗಳೂರಿನಲ್ಲಿ ಆಹಾರ ಕಿಟ್‌ಗೆ ನೂಕು ನುಗ್ಗಲು ಉಂಟಾಗಿದೆ.  ನೂಕು ನುಗ್ಗಲು ವೇಳೆ ವೃದ್ಧೆಯರು ಕಾಲ್ತಳಿತಕ್ಕೆ ಒಳಗಾಗಿದ್ದಾರೆ. ಜಗಳೂರು ಪಟ್ಟಣದ ತರಳಬಾಳು ಕೇಂದ್ರದಲ್ಲಿ ಅಹಾರ ಕಿಟ್ ವಿತರಣೆ ವೇಳೆ ಅವಘಢ ಸಂಭವಿಸಿದೆ. 

ಬೆಂಗಳೂರು (ಜೂ. 02): ದಾವಣಗೆರೆಯ ಜಗಳೂರಿನಲ್ಲಿ ಆಹಾರ ಕಿಟ್‌ಗೆ ನೂಕು ನುಗ್ಗಲು ಉಂಟಾಗಿದೆ.  ನೂಕು ನುಗ್ಗಲು ವೇಳೆ ವೃದ್ಧೆಯರು ಕಾಲ್ತಳಿತಕ್ಕೆ ಒಳಗಾಗಿದ್ದಾರೆ. ಜಗಳೂರು ಪಟ್ಟಣದ ತರಳಬಾಳು ಕೇಂದ್ರದಲ್ಲಿ ಅಹಾರ ಕಿಟ್ ವಿತರಣೆ ವೇಳೆ ಅವಘಢ ಸಂಭವಿಸಿದೆ. 

ಅರಸಿಕೆರೆ ಹೋಬಳಿ ಕಲ್ಲುಗುಣಿ ಕ್ರಷರ್ ಮಾಲಿಕರು ಬಡವರಿಗೆ ಕಿಟ್ ವಿತರಣೆ ಮಾಡಿದ್ದಾರೆ. ಗೇಟ್ ತೆರೆಯುತ್ತಿದ್ದಂತೆ 500 ಕ್ಕೂ ಹೆಚ್ಚು ಜನರು ಒಳ ನುಗ್ಗಿದ್ದಾರೆ. ಆಗ ಒಬ್ಬರ ಮೇಲೆ ಇನ್ನೊಬ್ಬರು ಬಿದ್ದಿದ್ದಾರೆ. ವೃದ್ಧೆಯರು ಕಾಲ್ತುಳಿತಕ್ಕೆ ಒಳಗಾಗಿದ್ದಾರೆ. ಅಲ್ಲಿನ ದೃಶ್ಯ ಇಲ್ಲಿದೆ ನೋಡಿ..! 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!